ಬ್ರೇಕಿಂಗ್ ನ್ಯೂಸ್
25-07-21 02:18 pm Headline Karnataka News Network ಕ್ರೈಂ
ಮೈಸೂರು, ಜು.25: ತಂದೆಗೆ ಡೆತ್ ನೋಟ್ ಪೋಸ್ಟ್ ಮಾಡಿ ಮಗಳು ನೇಣಿಗೆ ಶರಣಾದ ಘಟನೆ ಮೈಸೂರಿನಲ್ಲಿಂದು ನಡೆದಿದೆ.
ತಂದೆಗೆ ಒಳ್ಳೆಯ ಮಗಳಾಗಲಿಲ್ಲ. ಗಂಡನಿಗೆ ತಕ್ಕ ಹೆಂಡತಿ ಆಗಿಲ್ಲವೆಂದು ಡೆತ್ ನೋಟ್ನಲ್ಲಿ ಉಲ್ಲೇಖಿಸಿ ಮೋಹನ್ ಕುಮಾರಿ(32) ಎಂಬಾಕೆ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾಗಿದ್ದಾರೆ. ಮೈಸೂರಿನ ಎನ್.ಆರ್.ಮೊಹಲ್ಲಾ ಟ್ಯಾಂಕ್ ರೋಡ್ ನಲ್ಲಿ ಘಟನೆ ನಡೆದಿದೆ.
ಚಾರ್ಟೆಡ್ ಅಕೌಂಟೆಂಟ್ ಬಳಿ ಸಹಾಯಕಳಾಗಿ ಕೆಲಸ ಮಾಡುತ್ತಿದ್ದ ಮೋಹನ್ ಕುಮಾರಿ 2013 ರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಉದಯ್ ಕುಮಾರ್ ಎಂಬುವರನ್ನ ಪ್ರೀತಿಸಿ ಮದುವೆ ಆಗಿದ್ದರು.
ಚಾರ್ಟೆಡ್ ಅಕೌಂಟೆಂಟ್ ಬಳಿ ಕೆಲಸ ಮಾಡುತ್ತಿದ್ದ ಮೋಹನ ಕುಮಾರಿ ಸಾಕಷ್ಟು ಸಾಲದ ಶೂಲಕ್ಕೆ ಸಿಲುಕಿದ್ದರು. ಲಾಕ್ ಡೌನ್ ಹಿನ್ನಲೆ ಪತಿಗೂ ಆದಾಯ ಕಡಿಮೆ ಆಗಿತ್ತು. ಇದರಿಂದ ಮನನೊಂದಿದ್ದ ಮೋಹನ್ ಕುಮಾರಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಂದೆಗೆ ಮಗಳು ಬರೆದು ಪೋಸ್ಟ್ ಮಾಡಿದ್ದ ಡೆತ್ ನೋಟ್ ತಲುಪಿದ ನಂತರ ಎನ್.ಆರ್.ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಸಂಬಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysore Woman commits suicide with a death note stating am neither a good daughter nor wife. The deceased has been identified as Mohan Kumari
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am