ಬ್ರೇಕಿಂಗ್ ನ್ಯೂಸ್
25-07-21 02:18 pm Headline Karnataka News Network ಕ್ರೈಂ
ಮೈಸೂರು, ಜು.25: ತಂದೆಗೆ ಡೆತ್ ನೋಟ್ ಪೋಸ್ಟ್ ಮಾಡಿ ಮಗಳು ನೇಣಿಗೆ ಶರಣಾದ ಘಟನೆ ಮೈಸೂರಿನಲ್ಲಿಂದು ನಡೆದಿದೆ.
ತಂದೆಗೆ ಒಳ್ಳೆಯ ಮಗಳಾಗಲಿಲ್ಲ. ಗಂಡನಿಗೆ ತಕ್ಕ ಹೆಂಡತಿ ಆಗಿಲ್ಲವೆಂದು ಡೆತ್ ನೋಟ್ನಲ್ಲಿ ಉಲ್ಲೇಖಿಸಿ ಮೋಹನ್ ಕುಮಾರಿ(32) ಎಂಬಾಕೆ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾಗಿದ್ದಾರೆ. ಮೈಸೂರಿನ ಎನ್.ಆರ್.ಮೊಹಲ್ಲಾ ಟ್ಯಾಂಕ್ ರೋಡ್ ನಲ್ಲಿ ಘಟನೆ ನಡೆದಿದೆ.
ಚಾರ್ಟೆಡ್ ಅಕೌಂಟೆಂಟ್ ಬಳಿ ಸಹಾಯಕಳಾಗಿ ಕೆಲಸ ಮಾಡುತ್ತಿದ್ದ ಮೋಹನ್ ಕುಮಾರಿ 2013 ರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಉದಯ್ ಕುಮಾರ್ ಎಂಬುವರನ್ನ ಪ್ರೀತಿಸಿ ಮದುವೆ ಆಗಿದ್ದರು.
ಚಾರ್ಟೆಡ್ ಅಕೌಂಟೆಂಟ್ ಬಳಿ ಕೆಲಸ ಮಾಡುತ್ತಿದ್ದ ಮೋಹನ ಕುಮಾರಿ ಸಾಕಷ್ಟು ಸಾಲದ ಶೂಲಕ್ಕೆ ಸಿಲುಕಿದ್ದರು. ಲಾಕ್ ಡೌನ್ ಹಿನ್ನಲೆ ಪತಿಗೂ ಆದಾಯ ಕಡಿಮೆ ಆಗಿತ್ತು. ಇದರಿಂದ ಮನನೊಂದಿದ್ದ ಮೋಹನ್ ಕುಮಾರಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಂದೆಗೆ ಮಗಳು ಬರೆದು ಪೋಸ್ಟ್ ಮಾಡಿದ್ದ ಡೆತ್ ನೋಟ್ ತಲುಪಿದ ನಂತರ ಎನ್.ಆರ್.ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಸಂಬಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysore Woman commits suicide with a death note stating am neither a good daughter nor wife. The deceased has been identified as Mohan Kumari
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm