ಬ್ರೇಕಿಂಗ್ ನ್ಯೂಸ್
04-09-20 02:02 pm Mangalore Reporter ಕ್ರೈಂ
ಪುತ್ತೂರು, ಸೆಪ್ಟೆಂಬರ್ 4: ಪುತ್ತೂರು ತಾಲೂಕಿನ ನರಿಮೊಗ್ರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಓಮ್ನಿ ಮಾರುತಿ ಕಾರಿನಲ್ಲಿ ಹಿಂಸಾತ್ಮಕವಾಗಿ ದನದ ಕರುವನ್ನು ತುಂಬಿಸಿಕೊಂಡು ಸಾಗಿಸುತ್ತಿದ್ದ ಇಬ್ಬರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಕಾರಿನಲ್ಲಿದ್ದ ಕಾಸರಗೋಡು ಪಾಲಾರ್ ಬಂದಡ್ಕ ನಿವಾಸಿಗಳಾದ ಶಿವಪ್ರಸಾದ್ ಭಟ್ (52) ಮತ್ತು ಚಂದನ್ ಟಿ. (34) ಎಂಬವರನ್ನು ಪೊಲೀಸರು ಬಂಧಿಸಿದ್ದು ವಾಹನ ಮತ್ತು ಜಾನುವಾರನ್ನು ವಶಕ್ಕೆ ಪಡೆದಿದ್ದಾರೆ. ಓಮ್ನಿ ಕಾರಿನ ಒಳಗೆ ಕರುವಿನ ಕೈಕಾಲು ಕಟ್ಟಿ ಅಡ್ಡವಾಗಿ ಮಲಗಿಸಿ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ 8, 11, ಗೋಹತ್ಯೆ ನಿಷೇಧ ಕಾಯಿದೆ 1964 ಮತ್ತು ಕಲಂ 11(1) ಡಿ ಪ್ರಾಣಿಹಿಂಸೆ ನಿಷೇಧ ಕಾಯ್ದೆ 1960 ಮತ್ತು ಕಲಂ 66 ಜೊತೆಗೆ 192 (ಎ) ಅಡಿ ಪ್ರಕರಣ ದಾಖಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm