ಬ್ರೇಕಿಂಗ್ ನ್ಯೂಸ್
04-09-20 02:02 pm Mangalore Reporter ಕ್ರೈಂ
ಪುತ್ತೂರು, ಸೆಪ್ಟೆಂಬರ್ 4: ಪುತ್ತೂರು ತಾಲೂಕಿನ ನರಿಮೊಗ್ರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಓಮ್ನಿ ಮಾರುತಿ ಕಾರಿನಲ್ಲಿ ಹಿಂಸಾತ್ಮಕವಾಗಿ ದನದ ಕರುವನ್ನು ತುಂಬಿಸಿಕೊಂಡು ಸಾಗಿಸುತ್ತಿದ್ದ ಇಬ್ಬರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಕಾರಿನಲ್ಲಿದ್ದ ಕಾಸರಗೋಡು ಪಾಲಾರ್ ಬಂದಡ್ಕ ನಿವಾಸಿಗಳಾದ ಶಿವಪ್ರಸಾದ್ ಭಟ್ (52) ಮತ್ತು ಚಂದನ್ ಟಿ. (34) ಎಂಬವರನ್ನು ಪೊಲೀಸರು ಬಂಧಿಸಿದ್ದು ವಾಹನ ಮತ್ತು ಜಾನುವಾರನ್ನು ವಶಕ್ಕೆ ಪಡೆದಿದ್ದಾರೆ. ಓಮ್ನಿ ಕಾರಿನ ಒಳಗೆ ಕರುವಿನ ಕೈಕಾಲು ಕಟ್ಟಿ ಅಡ್ಡವಾಗಿ ಮಲಗಿಸಿ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ 8, 11, ಗೋಹತ್ಯೆ ನಿಷೇಧ ಕಾಯಿದೆ 1964 ಮತ್ತು ಕಲಂ 11(1) ಡಿ ಪ್ರಾಣಿಹಿಂಸೆ ನಿಷೇಧ ಕಾಯ್ದೆ 1960 ಮತ್ತು ಕಲಂ 66 ಜೊತೆಗೆ 192 (ಎ) ಅಡಿ ಪ್ರಕರಣ ದಾಖಲಾಗಿದೆ.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 04:06 pm
Mangalore Correspondent
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am