ಬ್ರೇಕಿಂಗ್ ನ್ಯೂಸ್
04-09-20 02:02 pm Mangalore Reporter ಕ್ರೈಂ
ಪುತ್ತೂರು, ಸೆಪ್ಟೆಂಬರ್ 4: ಪುತ್ತೂರು ತಾಲೂಕಿನ ನರಿಮೊಗ್ರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಓಮ್ನಿ ಮಾರುತಿ ಕಾರಿನಲ್ಲಿ ಹಿಂಸಾತ್ಮಕವಾಗಿ ದನದ ಕರುವನ್ನು ತುಂಬಿಸಿಕೊಂಡು ಸಾಗಿಸುತ್ತಿದ್ದ ಇಬ್ಬರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಕಾರಿನಲ್ಲಿದ್ದ ಕಾಸರಗೋಡು ಪಾಲಾರ್ ಬಂದಡ್ಕ ನಿವಾಸಿಗಳಾದ ಶಿವಪ್ರಸಾದ್ ಭಟ್ (52) ಮತ್ತು ಚಂದನ್ ಟಿ. (34) ಎಂಬವರನ್ನು ಪೊಲೀಸರು ಬಂಧಿಸಿದ್ದು ವಾಹನ ಮತ್ತು ಜಾನುವಾರನ್ನು ವಶಕ್ಕೆ ಪಡೆದಿದ್ದಾರೆ. ಓಮ್ನಿ ಕಾರಿನ ಒಳಗೆ ಕರುವಿನ ಕೈಕಾಲು ಕಟ್ಟಿ ಅಡ್ಡವಾಗಿ ಮಲಗಿಸಿ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ 8, 11, ಗೋಹತ್ಯೆ ನಿಷೇಧ ಕಾಯಿದೆ 1964 ಮತ್ತು ಕಲಂ 11(1) ಡಿ ಪ್ರಾಣಿಹಿಂಸೆ ನಿಷೇಧ ಕಾಯ್ದೆ 1960 ಮತ್ತು ಕಲಂ 66 ಜೊತೆಗೆ 192 (ಎ) ಅಡಿ ಪ್ರಕರಣ ದಾಖಲಾಗಿದೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am