ಬ್ರೇಕಿಂಗ್ ನ್ಯೂಸ್
30-07-21 12:18 pm Mangaluru Correspondent ಕ್ರೈಂ
ಮಂಗಳೂರು, ಜುಲೈ 30: ಮನೆಯ ಕಪಾಟಿನಲ್ಲಿರಿಸಿದ್ದ ತಂಗಿಯ ಒಡವೆಗಳನ್ನು ದೋಚಿಕೊಂಡು ಅಕ್ಕನೇ ತನ್ನ ಪ್ರಿಯತಮನ ಜೊತೆ ಪರಾರಿಯಾಗಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದ್ದು ಈ ಬಗ್ಗೆ ಮಗಳನ್ನು ಹುಡುಕಿಕೊಡುವಂತೆ ತಂದೆಯೇ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ನಿವಾಸಿ ಇಬ್ರಾಹಿಂ ಅವರ ಹಿರಿಯ ಮಗಳು ರಿಜ್ವಾನಾ(25) ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು, ಗಂಡ ದುಬೈನಲ್ಲಿರುವ ಕಾರಣ ತಂದೆಯ ಮನೆಯಲ್ಲಿಯೇ ಉಳಿದಿದ್ದಳು. ಆಕೆಯ ತಂಗಿ ರಾಝ್ವಿನಾಳಿಗೆ ಕಳೆದ ಮಾರ್ಚ್ ತಿಂಗಳಲ್ಲಿ ಮದುವೆಯಾಗಿದ್ದು, ಆಕೆಯ ಒಡವೆಗಳನ್ನು ತಂದೆಯ ಮನೆಯಲ್ಲಿಯೇ ಇರಿಸಿದ್ದಳು. ಒಡವೆಗಳಿದ್ದ ಕಪಾಟಿನ ಕೀ ಹಿರಿಯ ಮಗಳಾದ ರಿಜ್ವಾನಾ ಬಳಿ ಇತ್ತು. ಇತ್ತೀಚೆಗೆ ತಂದೆ ಇಬ್ರಾಹಿಂ ತನಗೆ ಹಣದ ಅವಶ್ಯಕತೆ ಇದ್ದ ಕಾರಣ ಒಡವೆಗಳನ್ನು ಅಡವಿರಿಸಲೆಂದು ಜುಲೈ 26ರಂದು ಕಪಾಟಿನ ಕೀ ಕೇಳಿದ್ದರು. ತಂದೆ ಕೀ ಕೇಳಿದ್ದಕ್ಕೆ ರಿಜ್ವಾನಾ ಕೊಡಲು ನಿರಾಕರಿಸಿದ್ದಳು. ಆನಂತರ ಶಾಲೆಗೆಂದು ಮನೆಯಿಂದ ತೆರಳಿದ್ದಳು.

ಆದರೆ, ತಾನು ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಚೊಕ್ಕಬೆಟ್ಟಿನ ಜಾಮಿಯಾ ಇಂಗ್ಲೀಷ್ ಮೀಡಿಯಂ ಶಾಲೆಗೆ ಹೋದವಳು ವಾಪಾಸ್ ಮನೆಗೆ ಬರಲಿಲ್ಲ. ಆಕೆಯ ಮೊಬೈಲ್ ಪೋನ್ ಕೂಡ ಸ್ವಿಚ್ ಆಫ್ ಆಗಿದ್ದು ನಾಪತ್ತೆಯಾಗಿದ್ದಳು. ಮರುದಿನ ತಂದೆ ಸಂಶಯ ಬಂದು ಕಪಾಟಿನ ಬಾಗಿಲು ಒಡೆದು ನೋಡಿದ್ದು ಒಡವೆಗಳು ಕಾಣೆಯಾಗಿದ್ದವು.
ರಿಜ್ವಾನಾಗೆ ಗಂಡ ವಿದೇಶದಲ್ಲಿದ್ದರೂ, ಕೃಷ್ಣಾಪುರದ ಬಶೀರ್ ಎಂಬಾತನೊಂದಿಗೆ ಪ್ರೀತಿಯ ನೆಪದಲ್ಲಿ ಸಲುಗೆಯಿತ್ತು ಎನ್ನಲಾಗಿದೆ. ಒಡವೆಗಳ ಜೊತೆ ಆತನೊಂದಿಗೆ ಪರಾರಿಯಾಗಿರುವ ಬಗ್ಗೆ ಸಂಶಯಪಡಿಸಿ ಆಕೆಯ ತಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Mangalore Woman flees with her boyfriend by stealing jewellery of her younger sister. A case has been registered at the surathkal police station.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm