ಬ್ರೇಕಿಂಗ್ ನ್ಯೂಸ್
04-09-20 07:01 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 4: ಕೊನೆಗೂ ಸಿಸಿಬಿ ಪೊಲೀಸರು ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಯನ್ನು ಬಂಧಿಸಿದ್ದಾರೆ.
ಇಂದು ಬೆಳಗ್ಗೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಸಿಸಿಬಿ ಪೊಲೀಸರು ಈಗ ಅಧಿಕೃತವಾಗಿ ಬಂಧಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಸಿಸಿಬಿ ಆಯುಕ್ತ ಸಂದೀಪ್ ಪಾಟೀಲ್ ಚಿತ್ರನಟಿಯ ಬಂಧನವನ್ನು ಖಚಿತಪಡಿಸಿದ್ದಾರೆ.
ಈ ನಡುವೆ, ಬೆಂಗಳೂರಿನ ಸಿಸಿಎಚ್ ಕೋರ್ಟಿಗೆ ರಾಗಿಣಿ ಪರ ವಕೀಲರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಈ ಕುರಿತ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ಮುಂದೂಡಿದ್ದು ತುಪ್ಪದ ನಟಿ ರಾಗಿಣಿಗೆ ಬಿಸಿ ತುಪ್ಪವಾಗಿ ಪರಿಣಮಿಸಿತು. ಈ ನಡುವೆ, ಸುದೀರ್ಘ ಏಳು ಗಂಟೆಗಳ ವಿಚಾರಣೆ ನಡೆಸಿದ ಎಸಿಪಿ ಗೌತಮ್ ನೇತೃತ್ವದ ತಂಡ, ನಟಿ ರಾಗಿಣಿ ಬಂಧಿಸುವ ಅಗತ್ಯವನ್ನು ಮೇಲಧಿಕಾರಿಗಳಿಗೆ ವಿವರಣೆ ನೀಡಿದ್ದಾರೆ. ಆಪ್ತ ರವಿಶಂಕರ್ ಮತ್ತು ಡ್ರಗ್ ಪೆಡ್ಲರ್ ಪ್ರತೀಕ್ ಶೆಟ್ಟಿ ನೀಡಿದ ಮಾಹಿತಿಯನ್ನು ಪ್ರಬಲ ಸಾಕ್ಷ್ಯವಾಗಿ ಪರಿಗಣಿಸಿದ ಸಿಸಿಬಿ ತಂಡ ರಾಗಿಣಿಯನ್ನು ಬಂಧಿಸಿ ವಿಚಾರಣೆ ಮುಂದುವರಿಸುವ ಸುಳಿವು ನೀಡಿದೆ.
ಇಂದು ಬೆಳಗ್ಗೆ ಯಲಹಂಕದ ರಾಗಿಣಿ ಮನೆಗೆ ರೈಡ್ ಮಾಡಿದ್ದ ಪೊಲೀಸರಿಗೆ ಅಲ್ಲಿ ಗಾಂಜಾ ಸ್ಟಾಕ್ ಸಿಕ್ಕಿತ್ತು ಎನ್ನಲಾಗ್ತಿದೆ. ಇವೆಲ್ಲ ಕಾರಣದಿಂದ ಬಂಧಿಸಿರುವ ಪೊಲೀಸರು, ಇನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಮತ್ತಷ್ಟು ದಿನಗಳ ಕಾಲ ವಿಚಾರಣೆಗಾಗಿ ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm