ಬ್ರೇಕಿಂಗ್ ನ್ಯೂಸ್
31-07-21 01:59 pm Headline Karnataka News Network ಕ್ರೈಂ
ಶಿವಮೊಗ್ಗ, ಜುಲೈ 31: ಪರಿಶಿಷ್ಟ ಜಾತಿ ಹೆಸರಲ್ಲಿ ನಕಲಿ ಪ್ರಮಾಣ ಪತ್ರ ಸಲ್ಲಿಸಿ ಕುವೆಂಪು ವಿವಿಯಲ್ಲಿ ಉಪ ಕುಲಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದ ಅಧಿಕಾರಿಯನ್ನು ಸೇವೆಯಿಂದಲೇ ವಜಾಗೊಳಿಸಿದ ಪ್ರಕರಣ ನಡೆದಿದೆ.
ಶಿವಮೊಗ್ಗದ ಕುವೆಂಪು ವಿವಿಯಲ್ಲಿ ಉಪ ಕುಲಸಚಿವರಾಗಿದ್ದ ಉಡುಪಿ ಮೂಲದ ಸೀತಾರಾಮ್ ಸೇವೆಯಿಂದಲೇ ವಜಾಗೊಂಡ ಅಧಿಕಾರಿ. ಮಾಲೇರ ಜಾತಿ ಪ್ರಮಾಣ ಪತ್ರ ಪಡೆದು ಸೀತಾರಾಮ್ ಕೆಲಸ ಗಿಟ್ಟಿಸಿಕೊಂಡಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದೆ.
ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆ ಗ್ರಾಮದ ನಿವಾಸಿಯಾಗಿರುವ ಸೀತಾರಾಮ್, ಬ್ರಾಹ್ಮಣ ಜಾತಿಗೆ ಸೇರಿದವರು ಎನ್ನಲಾಗಿದೆ. ಆದರೆ ಸುಳ್ಳು ಹೇಳಿ 1989ರಲ್ಲಿ ಕುವೆಂಪು ವಿವಿಯಲ್ಲಿ ಎಸ್ಟಿಗೆ ಮೀಸಲಾಗಿದ್ದ ಹುದ್ದೆಯನ್ನು ಗಿಟ್ಟಿಸಿಕೊಂಡಿದ್ದರು.
ಮೀಸಲಾತಿಯಡಿ ಬಡ್ತಿ ಪಡೆದು ಇದೀಗ ಉಪ ಕುಲಸಚಿವರ ಸ್ಥಾನಕ್ಕೆ ಏರಿದ್ದರು. ಈ ಬಗ್ಗೆ ಮಾಹಿತಿ ಪಡೆದ ಶಿವಮೊಗ್ಗದ ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಎಂಬ ಸಂಘಟನೆಯ ಸಿ.ಎಂ.ಕೃಷ್ಣ ಎಂಬವರು ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ತನಿಖೆಗೆ ಒಳಪಡಿಸಿ ನಕಲಿ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಿ ಆದೇಶ ಮಾಡಿದ್ದರು. ಜಿಲ್ಲಾಧಿಕಾರಿ ಆದೇಶದಿಂದಾಗಿ ಸೀತಾರಾಮ್ ಅವರನ್ನು ಕುವೆಂಪು ವಿವಿಯ ಆಡಳಿತ ಸೇವೆಯಿಂದ ವಜಾಗೊಳಿಸಿದೆ.
Shivamogga Kuvempu University Registrar suspended over fake caste row. The Suspended registrar is Sitaram from Udupi.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm