ಬ್ರೇಕಿಂಗ್ ನ್ಯೂಸ್
31-07-21 01:59 pm Headline Karnataka News Network ಕ್ರೈಂ
ಶಿವಮೊಗ್ಗ, ಜುಲೈ 31: ಪರಿಶಿಷ್ಟ ಜಾತಿ ಹೆಸರಲ್ಲಿ ನಕಲಿ ಪ್ರಮಾಣ ಪತ್ರ ಸಲ್ಲಿಸಿ ಕುವೆಂಪು ವಿವಿಯಲ್ಲಿ ಉಪ ಕುಲಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದ ಅಧಿಕಾರಿಯನ್ನು ಸೇವೆಯಿಂದಲೇ ವಜಾಗೊಳಿಸಿದ ಪ್ರಕರಣ ನಡೆದಿದೆ.
ಶಿವಮೊಗ್ಗದ ಕುವೆಂಪು ವಿವಿಯಲ್ಲಿ ಉಪ ಕುಲಸಚಿವರಾಗಿದ್ದ ಉಡುಪಿ ಮೂಲದ ಸೀತಾರಾಮ್ ಸೇವೆಯಿಂದಲೇ ವಜಾಗೊಂಡ ಅಧಿಕಾರಿ. ಮಾಲೇರ ಜಾತಿ ಪ್ರಮಾಣ ಪತ್ರ ಪಡೆದು ಸೀತಾರಾಮ್ ಕೆಲಸ ಗಿಟ್ಟಿಸಿಕೊಂಡಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದೆ.
ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆ ಗ್ರಾಮದ ನಿವಾಸಿಯಾಗಿರುವ ಸೀತಾರಾಮ್, ಬ್ರಾಹ್ಮಣ ಜಾತಿಗೆ ಸೇರಿದವರು ಎನ್ನಲಾಗಿದೆ. ಆದರೆ ಸುಳ್ಳು ಹೇಳಿ 1989ರಲ್ಲಿ ಕುವೆಂಪು ವಿವಿಯಲ್ಲಿ ಎಸ್ಟಿಗೆ ಮೀಸಲಾಗಿದ್ದ ಹುದ್ದೆಯನ್ನು ಗಿಟ್ಟಿಸಿಕೊಂಡಿದ್ದರು.
ಮೀಸಲಾತಿಯಡಿ ಬಡ್ತಿ ಪಡೆದು ಇದೀಗ ಉಪ ಕುಲಸಚಿವರ ಸ್ಥಾನಕ್ಕೆ ಏರಿದ್ದರು. ಈ ಬಗ್ಗೆ ಮಾಹಿತಿ ಪಡೆದ ಶಿವಮೊಗ್ಗದ ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಎಂಬ ಸಂಘಟನೆಯ ಸಿ.ಎಂ.ಕೃಷ್ಣ ಎಂಬವರು ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ತನಿಖೆಗೆ ಒಳಪಡಿಸಿ ನಕಲಿ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಿ ಆದೇಶ ಮಾಡಿದ್ದರು. ಜಿಲ್ಲಾಧಿಕಾರಿ ಆದೇಶದಿಂದಾಗಿ ಸೀತಾರಾಮ್ ಅವರನ್ನು ಕುವೆಂಪು ವಿವಿಯ ಆಡಳಿತ ಸೇವೆಯಿಂದ ವಜಾಗೊಳಿಸಿದೆ.
Shivamogga Kuvempu University Registrar suspended over fake caste row. The Suspended registrar is Sitaram from Udupi.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm