ಬ್ರೇಕಿಂಗ್ ನ್ಯೂಸ್
31-07-21 01:59 pm Headline Karnataka News Network ಕ್ರೈಂ
ಶಿವಮೊಗ್ಗ, ಜುಲೈ 31: ಪರಿಶಿಷ್ಟ ಜಾತಿ ಹೆಸರಲ್ಲಿ ನಕಲಿ ಪ್ರಮಾಣ ಪತ್ರ ಸಲ್ಲಿಸಿ ಕುವೆಂಪು ವಿವಿಯಲ್ಲಿ ಉಪ ಕುಲಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದ ಅಧಿಕಾರಿಯನ್ನು ಸೇವೆಯಿಂದಲೇ ವಜಾಗೊಳಿಸಿದ ಪ್ರಕರಣ ನಡೆದಿದೆ.
ಶಿವಮೊಗ್ಗದ ಕುವೆಂಪು ವಿವಿಯಲ್ಲಿ ಉಪ ಕುಲಸಚಿವರಾಗಿದ್ದ ಉಡುಪಿ ಮೂಲದ ಸೀತಾರಾಮ್ ಸೇವೆಯಿಂದಲೇ ವಜಾಗೊಂಡ ಅಧಿಕಾರಿ. ಮಾಲೇರ ಜಾತಿ ಪ್ರಮಾಣ ಪತ್ರ ಪಡೆದು ಸೀತಾರಾಮ್ ಕೆಲಸ ಗಿಟ್ಟಿಸಿಕೊಂಡಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದೆ.
ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆ ಗ್ರಾಮದ ನಿವಾಸಿಯಾಗಿರುವ ಸೀತಾರಾಮ್, ಬ್ರಾಹ್ಮಣ ಜಾತಿಗೆ ಸೇರಿದವರು ಎನ್ನಲಾಗಿದೆ. ಆದರೆ ಸುಳ್ಳು ಹೇಳಿ 1989ರಲ್ಲಿ ಕುವೆಂಪು ವಿವಿಯಲ್ಲಿ ಎಸ್ಟಿಗೆ ಮೀಸಲಾಗಿದ್ದ ಹುದ್ದೆಯನ್ನು ಗಿಟ್ಟಿಸಿಕೊಂಡಿದ್ದರು.
ಮೀಸಲಾತಿಯಡಿ ಬಡ್ತಿ ಪಡೆದು ಇದೀಗ ಉಪ ಕುಲಸಚಿವರ ಸ್ಥಾನಕ್ಕೆ ಏರಿದ್ದರು. ಈ ಬಗ್ಗೆ ಮಾಹಿತಿ ಪಡೆದ ಶಿವಮೊಗ್ಗದ ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಎಂಬ ಸಂಘಟನೆಯ ಸಿ.ಎಂ.ಕೃಷ್ಣ ಎಂಬವರು ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ತನಿಖೆಗೆ ಒಳಪಡಿಸಿ ನಕಲಿ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಿ ಆದೇಶ ಮಾಡಿದ್ದರು. ಜಿಲ್ಲಾಧಿಕಾರಿ ಆದೇಶದಿಂದಾಗಿ ಸೀತಾರಾಮ್ ಅವರನ್ನು ಕುವೆಂಪು ವಿವಿಯ ಆಡಳಿತ ಸೇವೆಯಿಂದ ವಜಾಗೊಳಿಸಿದೆ.
Shivamogga Kuvempu University Registrar suspended over fake caste row. The Suspended registrar is Sitaram from Udupi.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm