ಬ್ರೇಕಿಂಗ್ ನ್ಯೂಸ್
02-08-21 09:55 pm Bengaluru Correspondent ಕ್ರೈಂ
ಬೆಂಗಳೂರು, ಆಗಸ್ಟ್ 2: ಚಿಕ್ಕಪೇಟೆಯಲ್ಲಿ ಫುಟ್ಪಾತ್ ಮೇಲಿನ ಅಂಗಡಿಗಳನ್ನು ತೆರವುಗೊಳಿಸುತ್ತಿದ್ದ ವೇಳೆ ಭದ್ರತೆಗೆ ನಿಯೋಜಿಸಲ್ಪಟ್ಟಿದ್ದ ಪೊಲೀಸ್ ಮುಖ್ಯ ಪೇದೆ ಕೈಗೆ ಮಹಿಳೆಯೊಬ್ಬಳು ಕಚ್ಚಿದ ಘಟನೆ ನಡೆದಿದ್ದು ಕೆ.ಆರ್.ಮಾರುಕಟ್ಟೆ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.
ಕೆಂಗೇರಿ ನಿವಾಸಿ ರೆಜಿನಾ(30) ಬಂಧಿತ ಮಹಿಳೆ. ಚಿಕ್ಕಪೇಟೆ ಬಳಿ ಫುಟ್ಪಾತ್ ಮೇಲೆ ಇಟ್ಟುಕೊಂಡಿದ್ದ ಅಂಗಡಿಗಳನ್ನು ಭಾನುವಾರ ಬೆಳಗ್ಗೆ ಕೆ.ಆರ್.ಮಾರುಕಟ್ಟೆ ಪೊಲೀಸರು ತೆರವುಗೊಳಿಸುತ್ತಿದ್ದರು. ಚಿಕ್ಕಪೇಟೆಗೆ ಶಾಪಿಂಗ್ಗೆ ಬಂದಿದ್ದ ರೆಜಿನಾ ಪೊಲೀಸರ ಕಾರ್ಯವನ್ನು ಗಮನಿಸಿದ್ದಳು. ಕೂಡಲೇ ಪೊಲೀಸರ ಬಳಿ ಬಂದು 'ಜನರಿಗೇಕೆ ಸಮಸ್ಯೆ ಮಾಡುತ್ತಿದ್ದೀರಿ' ಎಂದು ವಾಗ್ವಾದ ಆರಂಭಿಸಿದ್ದಾಳೆ.
ಮೊಬೈಲ್ನಲ್ಲಿ ಪೊಲೀಸರ ವಿಡಿಯೋ ತೆಗೆಯಲು ಮುಂದಾಗಿದ್ದಳು. ಆ ವೇಳೆ ಕೆ.ಆರ್.ಮಾರುಕಟ್ಟೆಯ ಪೊಲೀಸ್ ಸಿಬ್ಬಂದಿ ಮೊಬೈಲ್ನಲ್ಲಿ ವಿಡಿಯೋ ಮಾಡದಂತೆ ಮೊಬೈಲ್ ಕಸಿದುಕೊಂಡಿದ್ದರು. ಇದರಿಂದ ಆಕ್ರೋಶಗೊಂಡ ಮಹಿಳೆ, ಪೊಲೀಸ್ ಮುಖ್ಯಪೇದೆ ವಿಜಯ್ಕುಮಾರ್ ಕೈ ಕಚ್ಚಿದ್ದಾಳೆ. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೆ.ಆರ್.ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
Bangalore Woman bites police officer over destroying footpath.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am