ಬ್ರೇಕಿಂಗ್ ನ್ಯೂಸ್
02-08-21 09:55 pm Bengaluru Correspondent ಕ್ರೈಂ
ಬೆಂಗಳೂರು, ಆಗಸ್ಟ್ 2: ಚಿಕ್ಕಪೇಟೆಯಲ್ಲಿ ಫುಟ್ಪಾತ್ ಮೇಲಿನ ಅಂಗಡಿಗಳನ್ನು ತೆರವುಗೊಳಿಸುತ್ತಿದ್ದ ವೇಳೆ ಭದ್ರತೆಗೆ ನಿಯೋಜಿಸಲ್ಪಟ್ಟಿದ್ದ ಪೊಲೀಸ್ ಮುಖ್ಯ ಪೇದೆ ಕೈಗೆ ಮಹಿಳೆಯೊಬ್ಬಳು ಕಚ್ಚಿದ ಘಟನೆ ನಡೆದಿದ್ದು ಕೆ.ಆರ್.ಮಾರುಕಟ್ಟೆ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.
ಕೆಂಗೇರಿ ನಿವಾಸಿ ರೆಜಿನಾ(30) ಬಂಧಿತ ಮಹಿಳೆ. ಚಿಕ್ಕಪೇಟೆ ಬಳಿ ಫುಟ್ಪಾತ್ ಮೇಲೆ ಇಟ್ಟುಕೊಂಡಿದ್ದ ಅಂಗಡಿಗಳನ್ನು ಭಾನುವಾರ ಬೆಳಗ್ಗೆ ಕೆ.ಆರ್.ಮಾರುಕಟ್ಟೆ ಪೊಲೀಸರು ತೆರವುಗೊಳಿಸುತ್ತಿದ್ದರು. ಚಿಕ್ಕಪೇಟೆಗೆ ಶಾಪಿಂಗ್ಗೆ ಬಂದಿದ್ದ ರೆಜಿನಾ ಪೊಲೀಸರ ಕಾರ್ಯವನ್ನು ಗಮನಿಸಿದ್ದಳು. ಕೂಡಲೇ ಪೊಲೀಸರ ಬಳಿ ಬಂದು 'ಜನರಿಗೇಕೆ ಸಮಸ್ಯೆ ಮಾಡುತ್ತಿದ್ದೀರಿ' ಎಂದು ವಾಗ್ವಾದ ಆರಂಭಿಸಿದ್ದಾಳೆ.
ಮೊಬೈಲ್ನಲ್ಲಿ ಪೊಲೀಸರ ವಿಡಿಯೋ ತೆಗೆಯಲು ಮುಂದಾಗಿದ್ದಳು. ಆ ವೇಳೆ ಕೆ.ಆರ್.ಮಾರುಕಟ್ಟೆಯ ಪೊಲೀಸ್ ಸಿಬ್ಬಂದಿ ಮೊಬೈಲ್ನಲ್ಲಿ ವಿಡಿಯೋ ಮಾಡದಂತೆ ಮೊಬೈಲ್ ಕಸಿದುಕೊಂಡಿದ್ದರು. ಇದರಿಂದ ಆಕ್ರೋಶಗೊಂಡ ಮಹಿಳೆ, ಪೊಲೀಸ್ ಮುಖ್ಯಪೇದೆ ವಿಜಯ್ಕುಮಾರ್ ಕೈ ಕಚ್ಚಿದ್ದಾಳೆ. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೆ.ಆರ್.ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
Bangalore Woman bites police officer over destroying footpath.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm