ಬ್ರೇಕಿಂಗ್ ನ್ಯೂಸ್
05-08-21 01:36 pm Udupi Correspondent ಕ್ರೈಂ
ಉಡುಪಿ, ಆ.5 : ಫೇಸ್ಬುಕ್ನಲ್ಲಿ ವೈದ್ಯನೆಂದು ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮಹಿಳೆಯೋರ್ವರಿಗೆ ವಂಚಿಸಿ, ಬರೋಬ್ಬರಿ 19 ಲಕ್ಷ ರೂಪಾಯಿ ಹಣ ಪೀಕಿಸಿ ದೋಖಾ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಉಡುಪಿ ಮೂಲದ ಲಿನೆಟ್ ಸೀಮಾ ರೋಡ್ರಿಗಸ್ (38) ಕುವೈತ್ನಲ್ಲಿ ಉದ್ಯೋಗದಲ್ಲಿದ್ದರು. ಈ ನಡುವೆ, ಫೇಸ್ಬುಕ್ನಲ್ಲಿ ಡಾ. ಆಂಡ್ರಿವ್ ಫೆಲಿಕ್ಸ್ ಅನ್ನೋ ವ್ಯಕ್ತಿಯ ಪರಿಚಯವಾಗಿತ್ತು. ಇಬ್ಬರ ಪರಿಚಯ ಸ್ನೇಹಕ್ಕೆ ತಿರುಗಿ ಮೊಬೈಲ್ ನಂಬರ್ ಹಂಚಿಕೊಂಡಿದ್ದಾರೆ. ಈ ವೇಳೆಯಲ್ಲಿ ಆರೋಪಿ ತಾನು ವೈದ್ಯನೆಂದು ಪರಿಚಯ ಮಾಡಿಕೊಂಡಿದ್ದ.


ದೆಹಲಿಯಲ್ಲಿ ಫಾರ್ಮಸಿಯನ್ನು ತೆರೆಯುವುದಾಗಿ ಮಹಿಳೆಯನ್ನು ನಂಬಿಸಿದ್ದಾನೆ. ಮಹಿಳೆಯಿಂದ ಹಣ ಕೇಳಿದ್ದು ಡಾ.ಆಂಡ್ರಿವ್ ಫೆಲಿಕ್ಸ್ ಖಾತೆಗೆ ಬರೋಬ್ಬರಿ 19 ಲಕ್ಷ ರೂಪಾಯಿಯನ್ನು ಹಂತ ಹಂತವಾಗಿ ವರ್ಗಾಯಿಸಿದ್ದಾರೆ. ಆದರೆ ಹಣ ಪಡೆದುಕೊಂಡ ಆರೋಪಿ ನಂತರದಲ್ಲಿ ಮಹಿಳೆಯ ಸಂಪರ್ಕವನ್ನೇ ಕಡಿತ ಮಾಡಿಕೊಂಡಿದ್ದಾನೆ.
ಇದೀಗ ಮಹಿಳೆ ಕೋರ್ಟ್ ಮೊರೆ ಹೋಗಿದ್ದು, ನ್ಯಾಯಾಲಯದ ಸೂಚನೆ ಮೇರೆಗೆ ಉಡುಪಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Udupi cyber crime Man cheats woman as doctor on Facebook and loots 19 lakhs online. A case has been registered at the Udupi Police station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm