ಬ್ರೇಕಿಂಗ್ ನ್ಯೂಸ್
05-08-21 01:36 pm Udupi Correspondent ಕ್ರೈಂ
ಉಡುಪಿ, ಆ.5 : ಫೇಸ್ಬುಕ್ನಲ್ಲಿ ವೈದ್ಯನೆಂದು ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮಹಿಳೆಯೋರ್ವರಿಗೆ ವಂಚಿಸಿ, ಬರೋಬ್ಬರಿ 19 ಲಕ್ಷ ರೂಪಾಯಿ ಹಣ ಪೀಕಿಸಿ ದೋಖಾ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಉಡುಪಿ ಮೂಲದ ಲಿನೆಟ್ ಸೀಮಾ ರೋಡ್ರಿಗಸ್ (38) ಕುವೈತ್ನಲ್ಲಿ ಉದ್ಯೋಗದಲ್ಲಿದ್ದರು. ಈ ನಡುವೆ, ಫೇಸ್ಬುಕ್ನಲ್ಲಿ ಡಾ. ಆಂಡ್ರಿವ್ ಫೆಲಿಕ್ಸ್ ಅನ್ನೋ ವ್ಯಕ್ತಿಯ ಪರಿಚಯವಾಗಿತ್ತು. ಇಬ್ಬರ ಪರಿಚಯ ಸ್ನೇಹಕ್ಕೆ ತಿರುಗಿ ಮೊಬೈಲ್ ನಂಬರ್ ಹಂಚಿಕೊಂಡಿದ್ದಾರೆ. ಈ ವೇಳೆಯಲ್ಲಿ ಆರೋಪಿ ತಾನು ವೈದ್ಯನೆಂದು ಪರಿಚಯ ಮಾಡಿಕೊಂಡಿದ್ದ.
ದೆಹಲಿಯಲ್ಲಿ ಫಾರ್ಮಸಿಯನ್ನು ತೆರೆಯುವುದಾಗಿ ಮಹಿಳೆಯನ್ನು ನಂಬಿಸಿದ್ದಾನೆ. ಮಹಿಳೆಯಿಂದ ಹಣ ಕೇಳಿದ್ದು ಡಾ.ಆಂಡ್ರಿವ್ ಫೆಲಿಕ್ಸ್ ಖಾತೆಗೆ ಬರೋಬ್ಬರಿ 19 ಲಕ್ಷ ರೂಪಾಯಿಯನ್ನು ಹಂತ ಹಂತವಾಗಿ ವರ್ಗಾಯಿಸಿದ್ದಾರೆ. ಆದರೆ ಹಣ ಪಡೆದುಕೊಂಡ ಆರೋಪಿ ನಂತರದಲ್ಲಿ ಮಹಿಳೆಯ ಸಂಪರ್ಕವನ್ನೇ ಕಡಿತ ಮಾಡಿಕೊಂಡಿದ್ದಾನೆ.
ಇದೀಗ ಮಹಿಳೆ ಕೋರ್ಟ್ ಮೊರೆ ಹೋಗಿದ್ದು, ನ್ಯಾಯಾಲಯದ ಸೂಚನೆ ಮೇರೆಗೆ ಉಡುಪಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Udupi cyber crime Man cheats woman as doctor on Facebook and loots 19 lakhs online. A case has been registered at the Udupi Police station.
18-08-25 08:45 pm
Mangalore Correspondent
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am