ಬ್ರೇಕಿಂಗ್ ನ್ಯೂಸ್
06-08-21 11:36 am Mangaluru Correspondent ಕ್ರೈಂ
ಉಳ್ಳಾಲ, ಆ.6: ಮುಡಿಪು ಪೇಟೆಯ ಗೋಲ್ಡ್ ಕಿಂಗ್ ಜುವೆಲ್ಲರಿಗೆ ಇಂದು ನಸುಕಿನ ವೇಳೆ ಕನ್ನ ಕೊರೆದ ಖದೀಮರು ಸೈರನ್ ಬಡಿಯುತ್ತಿದ್ದಂತೆ ಒಂದು ಬೆಳ್ಳಿ ಸರವನ್ನ ಎಗರಿಸಿ ಪರಾರಿಯಾದ ಘಟನೆ ನಡೆದಿದೆ.



ಮಧ್ಯನಡ್ಕ ನಿವಾಸಿ ಎಂ.ಇಬ್ರಾಹಿಂ ಮತ್ತು ಉಪ್ಪಳದ ಮಹಮ್ಮದ್ ಹನೀಫ್ ಅವರ ಸಹಭಾಗಿತ್ವದ ಗೋಲ್ಡ್ ಕಿಂಗ್ ಜುವೆಲ್ಲರಿಗೆ ಕಳ್ಳರು ನಸುಕಿನ ಜಾವ ಎಂಟ್ರಿ ನೀಡಿದ್ದು, ಗೋಡೆಗೆ ಕನ್ನ ಕೊರೆದು ಒಳನುಗ್ಗಿದ್ದಾರೆ. ಆದರೆ ಕಳ್ಳರು ಜುವೆಲ್ಲರಿ ಒಳ ನುಗ್ಗುತ್ತಿದ್ದಂತೆ ಕ್ಯಾಮೆರಾದಲ್ಲಿ ಮುಖ ಸ್ಕ್ಯಾನ್ ಆಗಿ ಜೋರಾಗಿ ಸೈರನ್ ಆಗಿದ್ದು ಈ ಸಂದೇಶ ವೈ-ಫೈ ತಂತ್ರಜ್ಞಾನದ ಮುಖೇನ ಜುವೆಲ್ಲರಿ ಮಾಲಕರ ಮೊಬೈಲಿಗೂ ತಕ್ಷಣ ತಲುಪಿದೆ. ಭಯಭೀತರಾದ ಕಳ್ಳರು ಕೈಗೆ ಸಿಕ್ಕಿದ ಹತ್ತು ಸಾವಿರ ರೂಪಾಯಿ ಮೌಲ್ಯದ ಒಂದು ಬೆಳ್ಳಿ ಸರವನ್ನು ಎಗರಿಸಿ ಕಾಲ್ಕಿತ್ತಿದ್ದಾರೆಂದು ಹೇಳಲಾಗಿದೆ.



ಕೊಣಾಜೆ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶ್ವಾನದಳ, ಬೆರಳಚ್ಚು ತಜ್ಞರನ್ನ ಕರೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಪೊಲೀಸರು ಸಿಸಿಟಿವಿ ಫೂಟೇಜ್ ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Robbers loot Gold King Jewellery shop in Mudipu Ullal flee with sliver chain after siren alarms. The Ullal police are now investigating the case
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm