ಬ್ರೇಕಿಂಗ್ ನ್ಯೂಸ್
07-08-21 12:21 pm Mangaluru Correspondent ಕ್ರೈಂ
ಬಂಟ್ವಾಳ, ಆ.7: ಸಹೋದರನನ್ನು ಅಣ್ಣನೇ ಕೊಲೆಗೈದ ಘಟನೆ ಪಾಣೆಮಂಗಳೂರು ಗ್ರಾಮದ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ನಡೆದಿದೆ.
ಸುಂದರ, ಕೊಲೆಗೀಡಾದ ಯುವಕ. ಅಣ್ಣ ರವಿ ಎಂಬಾತ ಹತ್ಯೆಗೈದ ಆರೋಪಿಯಾಗಿದ್ದು ಕೃತ್ಯದ ಬಳಿಕ ತಪ್ಪಿಸಿಕೊಂಡಿದ್ದಾನೆ. ಅವಿವಾಹಿತನಾಗಿದ್ದ ಸುಂದರ ಮನೆಯಲ್ಲಿ ಒಬ್ಬನೇ ವಾಸಿಸುತ್ತಿದ್ದ. ಈತನ ಅಣ್ಣ ರವಿ ಮತ್ತು ಸುಂದರನ ಮಧ್ಯೆ ಆಗಾಗ ಜಗಳ ಆಗುತ್ತಿತ್ತು. ರವಿ ತನ್ನ ಪತ್ನಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆಂದು ಆರೋಪಿಸಿ ಜಗಳ ಮಾಡುತ್ತಿದ್ದ. ಪಕ್ಕದಲ್ಲೇ ಇದ್ದ ಮನೆಯಲ್ಲಿ ಒಬ್ಬಂಟಿಯಾಗಿದ್ದ ಸುಂದರನಿಗೆ ಅತ್ತಿಗೆಯೇ ಊಟ, ತಿಂಡಿ ನೀಡುತ್ತಿದ್ದರು. ಇದೇ ವಿಚಾರ ಜಗಳಕ್ಕೆ ಕಾರಣವಾಗಿತ್ತು.
ಶುಕ್ರವಾರ ಮನೆಯಲ್ಲಿ ತಾಯಿಯ ತಿಥಿ ಕಾರ್ಯಕ್ರಮ ಇತ್ತು. ರಾತ್ರಿ ಊಟ ಮಾಡಿದ ನಂತರ ಅಣ್ಣ ರವಿ ಮತ್ತು ತಮ್ಮ ಸುಂದರ ಎಂದಿನಂತೆ ಜಗಳ ಮಾಡಿಕೊಂಡಿದ್ದಾರೆ. ರಾತ್ರಿ 11.30 ಗಂಟೆಯ ಸಮಯಕ್ಕೆ ರವಿಯು ಅಡಿಕೆ ಸಲಾಕೆಯಿಂದ ಸುಂದರನ ತಲೆಗೆ ಹೊಡೆದಿದ್ದಾನೆ.
ಬಳಿಕ ಆರೈಕೆ ಮಾಡುತ್ತಿದ್ದಂತೆ ತಮ್ಮ ಮೃತಪಟ್ಟದ್ದು ಅದನ್ನು ನೋಡಿ ರವಿ ಓಡಿ ಹೋಗಿದ್ದಾನೆ. ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bantwal Brother kills younger brother suspecting affair. The deceased has been identified as Sundar. Ravi accused is said to be absconding.
08-05-25 07:50 pm
Bangalore Correspondent
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
08-05-25 04:57 pm
HK News Desk
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
08-05-25 04:52 pm
Mangalore Correspondent
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm