ಬ್ರೇಕಿಂಗ್ ನ್ಯೂಸ್
07-08-21 12:21 pm Mangaluru Correspondent ಕ್ರೈಂ
ಬಂಟ್ವಾಳ, ಆ.7: ಸಹೋದರನನ್ನು ಅಣ್ಣನೇ ಕೊಲೆಗೈದ ಘಟನೆ ಪಾಣೆಮಂಗಳೂರು ಗ್ರಾಮದ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ನಡೆದಿದೆ.
ಸುಂದರ, ಕೊಲೆಗೀಡಾದ ಯುವಕ. ಅಣ್ಣ ರವಿ ಎಂಬಾತ ಹತ್ಯೆಗೈದ ಆರೋಪಿಯಾಗಿದ್ದು ಕೃತ್ಯದ ಬಳಿಕ ತಪ್ಪಿಸಿಕೊಂಡಿದ್ದಾನೆ. ಅವಿವಾಹಿತನಾಗಿದ್ದ ಸುಂದರ ಮನೆಯಲ್ಲಿ ಒಬ್ಬನೇ ವಾಸಿಸುತ್ತಿದ್ದ. ಈತನ ಅಣ್ಣ ರವಿ ಮತ್ತು ಸುಂದರನ ಮಧ್ಯೆ ಆಗಾಗ ಜಗಳ ಆಗುತ್ತಿತ್ತು. ರವಿ ತನ್ನ ಪತ್ನಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆಂದು ಆರೋಪಿಸಿ ಜಗಳ ಮಾಡುತ್ತಿದ್ದ. ಪಕ್ಕದಲ್ಲೇ ಇದ್ದ ಮನೆಯಲ್ಲಿ ಒಬ್ಬಂಟಿಯಾಗಿದ್ದ ಸುಂದರನಿಗೆ ಅತ್ತಿಗೆಯೇ ಊಟ, ತಿಂಡಿ ನೀಡುತ್ತಿದ್ದರು. ಇದೇ ವಿಚಾರ ಜಗಳಕ್ಕೆ ಕಾರಣವಾಗಿತ್ತು.
ಶುಕ್ರವಾರ ಮನೆಯಲ್ಲಿ ತಾಯಿಯ ತಿಥಿ ಕಾರ್ಯಕ್ರಮ ಇತ್ತು. ರಾತ್ರಿ ಊಟ ಮಾಡಿದ ನಂತರ ಅಣ್ಣ ರವಿ ಮತ್ತು ತಮ್ಮ ಸುಂದರ ಎಂದಿನಂತೆ ಜಗಳ ಮಾಡಿಕೊಂಡಿದ್ದಾರೆ. ರಾತ್ರಿ 11.30 ಗಂಟೆಯ ಸಮಯಕ್ಕೆ ರವಿಯು ಅಡಿಕೆ ಸಲಾಕೆಯಿಂದ ಸುಂದರನ ತಲೆಗೆ ಹೊಡೆದಿದ್ದಾನೆ.
ಬಳಿಕ ಆರೈಕೆ ಮಾಡುತ್ತಿದ್ದಂತೆ ತಮ್ಮ ಮೃತಪಟ್ಟದ್ದು ಅದನ್ನು ನೋಡಿ ರವಿ ಓಡಿ ಹೋಗಿದ್ದಾನೆ. ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bantwal Brother kills younger brother suspecting affair. The deceased has been identified as Sundar. Ravi accused is said to be absconding.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm