ಬ್ರೇಕಿಂಗ್ ನ್ಯೂಸ್
07-08-21 12:21 pm Mangaluru Correspondent ಕ್ರೈಂ
ಬಂಟ್ವಾಳ, ಆ.7: ಸಹೋದರನನ್ನು ಅಣ್ಣನೇ ಕೊಲೆಗೈದ ಘಟನೆ ಪಾಣೆಮಂಗಳೂರು ಗ್ರಾಮದ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ನಡೆದಿದೆ.
ಸುಂದರ, ಕೊಲೆಗೀಡಾದ ಯುವಕ. ಅಣ್ಣ ರವಿ ಎಂಬಾತ ಹತ್ಯೆಗೈದ ಆರೋಪಿಯಾಗಿದ್ದು ಕೃತ್ಯದ ಬಳಿಕ ತಪ್ಪಿಸಿಕೊಂಡಿದ್ದಾನೆ. ಅವಿವಾಹಿತನಾಗಿದ್ದ ಸುಂದರ ಮನೆಯಲ್ಲಿ ಒಬ್ಬನೇ ವಾಸಿಸುತ್ತಿದ್ದ. ಈತನ ಅಣ್ಣ ರವಿ ಮತ್ತು ಸುಂದರನ ಮಧ್ಯೆ ಆಗಾಗ ಜಗಳ ಆಗುತ್ತಿತ್ತು. ರವಿ ತನ್ನ ಪತ್ನಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆಂದು ಆರೋಪಿಸಿ ಜಗಳ ಮಾಡುತ್ತಿದ್ದ. ಪಕ್ಕದಲ್ಲೇ ಇದ್ದ ಮನೆಯಲ್ಲಿ ಒಬ್ಬಂಟಿಯಾಗಿದ್ದ ಸುಂದರನಿಗೆ ಅತ್ತಿಗೆಯೇ ಊಟ, ತಿಂಡಿ ನೀಡುತ್ತಿದ್ದರು. ಇದೇ ವಿಚಾರ ಜಗಳಕ್ಕೆ ಕಾರಣವಾಗಿತ್ತು.
ಶುಕ್ರವಾರ ಮನೆಯಲ್ಲಿ ತಾಯಿಯ ತಿಥಿ ಕಾರ್ಯಕ್ರಮ ಇತ್ತು. ರಾತ್ರಿ ಊಟ ಮಾಡಿದ ನಂತರ ಅಣ್ಣ ರವಿ ಮತ್ತು ತಮ್ಮ ಸುಂದರ ಎಂದಿನಂತೆ ಜಗಳ ಮಾಡಿಕೊಂಡಿದ್ದಾರೆ. ರಾತ್ರಿ 11.30 ಗಂಟೆಯ ಸಮಯಕ್ಕೆ ರವಿಯು ಅಡಿಕೆ ಸಲಾಕೆಯಿಂದ ಸುಂದರನ ತಲೆಗೆ ಹೊಡೆದಿದ್ದಾನೆ.
ಬಳಿಕ ಆರೈಕೆ ಮಾಡುತ್ತಿದ್ದಂತೆ ತಮ್ಮ ಮೃತಪಟ್ಟದ್ದು ಅದನ್ನು ನೋಡಿ ರವಿ ಓಡಿ ಹೋಗಿದ್ದಾನೆ. ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bantwal Brother kills younger brother suspecting affair. The deceased has been identified as Sundar. Ravi accused is said to be absconding.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm