ಬ್ರೇಕಿಂಗ್ ನ್ಯೂಸ್
07-08-21 05:23 pm Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 7: ಮುಂಬೈ ನಗರದ ನಾಲ್ಕು ಕಡೆ ಬಾಂಬ್ ಇಟ್ಟಿರುವುದಾಗಿ ಕರೆ ಪೊಲೀಸರನ್ನು ಬೇಸ್ತು ಬೀಳಿಸಿದ್ದ ಇಬ್ಬರು ಯುವಕರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ರಾತ್ರಿ ಮುಂಬೈ ಪೊಲೀಸ್ ಕಂಟ್ರೋಲ್ ರೂಂ ನಂಬರಿಗೆ ಫೋನ್ ಮಾಡಿದ್ದ ಇಬ್ಬರು ವ್ಯಕ್ತಿಗಳು ನಾಲ್ಕು ಕಡೆ ಬಾಂಬ್ ಇಡಲಾಗಿದೆ ಎನ್ನುವ ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ಅಲರ್ಟ್ ಆಗಿದ್ದು, ಬಾಂಬ್ ಸ್ಕ್ವಾಡ್, ಬಾಂಬ್ ನಿಷ್ಕ್ರಿಯ ದಳದ ಪೊಲೀಸರು ನಾಲ್ಕು ಕಡೆಗಳಿಗೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಕೊನೆಗೆ ಹುಸಿ ಕರೆ ಎನ್ನುವುದು ಸಾಬೀತಾಗಿತ್ತು.




ಸಿಎಸ್ ಟಿ, ದಾದರ್, ಬೈಕುಲಾ ರೈಲ್ವೇ ಸ್ಟೇಶನ್ ಮತ್ತು ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಬಂಗಲೆಯ ಬಳಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದರು. ಇದೊಂದು ಗಂಭೀರವಾದ ಪ್ರಕರಣ. ಮುಂಬೈ ಪೊಲೀಸರು ಎಲ್ಲ ಅಲರ್ಟ್ ಆಗಿದ್ದರು. ಎಟಿಎಸ್, ಕ್ರೈ ಬ್ರಾಂಚ್, ಎಲ್ಲ ಪೊಲೀಸ್ ಠಾಣೆಯವರು ಹುಡುಕಾಟಕ್ಕೆ ತೊಡಗಿದ್ದರು. ಕೊನೆಗೆ ಎಲ್ಲ ಕಡೆ ಚೆಕ್ ಮಾಡಿದ ಮೇಲೆ ಹುಸಿ ಕರೆ ಎನ್ನುವುದು ಗೊತ್ತಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
ಪ್ರಕರಣದ ಬಗ್ಗೆ ಇಬ್ಬರನ್ನು ವಶಕ್ಕೆ ಪಡೆದಿದ್ದು ಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಡಿತದ ಮತ್ತಿನಲ್ಲಿ ಹುಸಿ ಕರೆ ಮಾಡಿದ್ದರು ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
Two people have been detained by the Crime Intelligence Unit (CIU) of Mumbai Police's Crime Branch on Saturday in connection with the hoax bomb scare in four locations of the city. As per Mumbai Police's statement, an unidentified caller threatened to bomb three railway stations and actor Amitabh Bachchan bungalow, which turned out to be a hoax call.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm