ಬ್ರೇಕಿಂಗ್ ನ್ಯೂಸ್
07-08-21 05:23 pm Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 7: ಮುಂಬೈ ನಗರದ ನಾಲ್ಕು ಕಡೆ ಬಾಂಬ್ ಇಟ್ಟಿರುವುದಾಗಿ ಕರೆ ಪೊಲೀಸರನ್ನು ಬೇಸ್ತು ಬೀಳಿಸಿದ್ದ ಇಬ್ಬರು ಯುವಕರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ರಾತ್ರಿ ಮುಂಬೈ ಪೊಲೀಸ್ ಕಂಟ್ರೋಲ್ ರೂಂ ನಂಬರಿಗೆ ಫೋನ್ ಮಾಡಿದ್ದ ಇಬ್ಬರು ವ್ಯಕ್ತಿಗಳು ನಾಲ್ಕು ಕಡೆ ಬಾಂಬ್ ಇಡಲಾಗಿದೆ ಎನ್ನುವ ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ಅಲರ್ಟ್ ಆಗಿದ್ದು, ಬಾಂಬ್ ಸ್ಕ್ವಾಡ್, ಬಾಂಬ್ ನಿಷ್ಕ್ರಿಯ ದಳದ ಪೊಲೀಸರು ನಾಲ್ಕು ಕಡೆಗಳಿಗೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಕೊನೆಗೆ ಹುಸಿ ಕರೆ ಎನ್ನುವುದು ಸಾಬೀತಾಗಿತ್ತು.




ಸಿಎಸ್ ಟಿ, ದಾದರ್, ಬೈಕುಲಾ ರೈಲ್ವೇ ಸ್ಟೇಶನ್ ಮತ್ತು ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಬಂಗಲೆಯ ಬಳಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದರು. ಇದೊಂದು ಗಂಭೀರವಾದ ಪ್ರಕರಣ. ಮುಂಬೈ ಪೊಲೀಸರು ಎಲ್ಲ ಅಲರ್ಟ್ ಆಗಿದ್ದರು. ಎಟಿಎಸ್, ಕ್ರೈ ಬ್ರಾಂಚ್, ಎಲ್ಲ ಪೊಲೀಸ್ ಠಾಣೆಯವರು ಹುಡುಕಾಟಕ್ಕೆ ತೊಡಗಿದ್ದರು. ಕೊನೆಗೆ ಎಲ್ಲ ಕಡೆ ಚೆಕ್ ಮಾಡಿದ ಮೇಲೆ ಹುಸಿ ಕರೆ ಎನ್ನುವುದು ಗೊತ್ತಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
ಪ್ರಕರಣದ ಬಗ್ಗೆ ಇಬ್ಬರನ್ನು ವಶಕ್ಕೆ ಪಡೆದಿದ್ದು ಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಡಿತದ ಮತ್ತಿನಲ್ಲಿ ಹುಸಿ ಕರೆ ಮಾಡಿದ್ದರು ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.
Two people have been detained by the Crime Intelligence Unit (CIU) of Mumbai Police's Crime Branch on Saturday in connection with the hoax bomb scare in four locations of the city. As per Mumbai Police's statement, an unidentified caller threatened to bomb three railway stations and actor Amitabh Bachchan bungalow, which turned out to be a hoax call.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm