ಬ್ರೇಕಿಂಗ್ ನ್ಯೂಸ್
09-08-21 12:58 pm Mangaluru Correspondent ಕ್ರೈಂ
ಉಳ್ಳಾಲ, ಆ.9: ವ್ಯಕ್ತಿಯೋರ್ವರು ತನ್ನ ಅಂಗಡಿ ತೆರೆಯುತ್ತಿದ್ದ ವೇಳೆ ಆಕ್ರಮಣ ನಡೆಸಿದ ತಂಡವೊಂದು 14,700 ರೂಪಾಯಿಗಳನ್ನು ದರೋಡೆ ನಡೆಸಿದ ಘಟನೆ ಇಂದು ಮುಂಜಾನೆ ತಲಪಾಡಿ ಗ್ರಾಮದ ಮಾಧವಪುರ, ಮೇಗಿನಪಂಜಾಳದಲ್ಲಿ ನಡೆದಿದೆ.


ಮಾಧವಪುರ, ಮೇಗಿನ ಪಂಜಾಳ ನಿವಾಸಿ ಹಸೈನಾರ್ (57)ಯಾನೆ ಖಾಸಿಂ ಎಂಬವರು ಇಂದು ಬೆಳಗ್ಗೆ ತನ್ನ ಮನೆ ಸಮೀಪದ ಅಂಗಡಿ ತೆರೆಯುತ್ತಿದ್ದ ವೇಳೆ ಏಕಾಏಕಿ ಹಿಂದಿನಿಂದ ಬಂದ ಆಗಂತುಕನೋರ್ವ ಖಾಸಿಂ ಅವರ ಕುತ್ತಿಗೆಯನ್ನು ಗಟ್ಟಿಯಾಗಿ ಹಿಸುಕಿ ಅಡ್ಡ ಬೀಳಿಸಿ ಅವರಲ್ಲಿದ್ದ 14,700 ರೂಪಾಯಿಗಳನ್ನು ದರೋಡೆಗೈದಿದ್ದಾನೆ.
ಗಾಯಗೊಂಡು ಮೂರ್ಛೆ ಹೋಗಿದ್ದ ಖಾಸಿಂ ಅವರು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮೂರು ಜನರ ತಂಡ ದರೋಡೆ ನಡೆಸಿದೆ ಎಂದು ಶಂಕಿಸಲಾಗಿದ್ದು ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Thieves attack provisional shop owner in Talapady, Ullal flee with 14 thousand cash. Case filed at Ullal police station.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm