ಬ್ರೇಕಿಂಗ್ ನ್ಯೂಸ್
10-08-21 11:41 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 10: ಆನ್ಲೈನ್ ಮೂಲಕ ಉದ್ಯೋಗ ಕೊಡಿಸುವ ಆಮಿಷವೊಡ್ಡಿದ ಖದೀಮರು ಮಹಿಳೆಯೊಬ್ಬರನ್ನು ಸಂಪರ್ಕಿಸಿ, 5.61 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಲ್ಕಣಿ ಜಾನ್ಸ್ ವೀವ್ ನಿವಾಸಿ ರವಿಶಂಕರ್ ಡಿ.ಕೆ. ಅವರ ಪತ್ನಿ ಪೂರ್ಣಿಮಾ ಆರ್. ವಂಚನೆಗೆ ಒಳಗಾದ ಮಹಿಳೆ. ಖದೀಮರು ಪೂರ್ಣಿಮಾ ಅವರ ಮೊಬೈಲ್ಗೆ ಜೂನ್ 28ರಂದು ಅಪರಿಚಿತ 9324118159 ಸಂಖ್ಯೆಯಿಂದ ಕರೆ ಮಾಡಿ ನಾನು ಕಾರ್ತಿಕ್, ಪಾರ್ಟ್ ಟೈಮ್ ಕೆಲಸಕ್ಕೆ ತುರ್ತಾಗಿ ನೇಮಕಾತಿ ಮಾಡುತ್ತಿದ್ದು, ನೀವು ಪ್ರತಿದಿನ 3,000ದಿಂದ 8,000 ರೂ. ವರೆಗೆ ಗಳಿಸಬಹುದು ಎಂದು ಹೇಳಿದ್ದರು.


ಉದ್ಯೋಗಕ್ಕಾಗಿ ಆನ್ ಲೈನ್ ಮೂಲಕ (hhtps://wa.me/+917259213629) ಸಂಪರ್ಕಿಸುವಂತೆ ಸಂದೇಶ ಕಳುಹಿಸಲಾಗಿತ್ತು. ಇದನ್ನು ನಂಬಿದ್ದ ಮಹಿಳೆ ಅದೇ ಸಂಖ್ಯೆಗೆ ಸಂಪರ್ಕಿಸಿದಾಗ (hhtps://fun-earn.com/Home/Public/reg/smid/478150) ಲಿಂಕ್ ಕಳುಹಿಸಲಾಗಿದೆ. ಲಿಂಕ್ನಲ್ಲಿ ರಿಜಿಸ್ಟರ್ ಮಾಡಿದಾಗ ಪೂರ್ಣಿಮಾ ಖಾತೆಗೆ 100 ರೂ. ಜಮೆಯಾಗಿದೆ.
ಅನಂತರ ಅಪರಿಚಿತ ವ್ಯಕ್ತಿ ಕಳುಹಿಸಿದ ವೆಬ್ಸೈಟ್ನಲ್ಲಿ ಮಹಿಳೆಗೆ ಒಂದೊಂದೇ ಟಾಸ್ಕ್ ನೀಡಿ 8 ಟಾಸ್ಕ್ಗಳ ಮೂಲಕ ಒಟ್ಟು 5,61,537 ರೂ. ಲಪಟಾಯಿಸಿ ವಂಚಿಸಿದ್ದಾನೆ. ಈ ಸಂಬಂಧ ಪೂರ್ಣಿಮಾ ಆರ್. ಅವರು ಮಂಗಳೂರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Belthanagady Online job offer fraud woman loses 51 lakhs case filed at cyber crime police station.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm