ಬ್ರೇಕಿಂಗ್ ನ್ಯೂಸ್
10-08-21 11:41 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 10: ಆನ್ಲೈನ್ ಮೂಲಕ ಉದ್ಯೋಗ ಕೊಡಿಸುವ ಆಮಿಷವೊಡ್ಡಿದ ಖದೀಮರು ಮಹಿಳೆಯೊಬ್ಬರನ್ನು ಸಂಪರ್ಕಿಸಿ, 5.61 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಲ್ಕಣಿ ಜಾನ್ಸ್ ವೀವ್ ನಿವಾಸಿ ರವಿಶಂಕರ್ ಡಿ.ಕೆ. ಅವರ ಪತ್ನಿ ಪೂರ್ಣಿಮಾ ಆರ್. ವಂಚನೆಗೆ ಒಳಗಾದ ಮಹಿಳೆ. ಖದೀಮರು ಪೂರ್ಣಿಮಾ ಅವರ ಮೊಬೈಲ್ಗೆ ಜೂನ್ 28ರಂದು ಅಪರಿಚಿತ 9324118159 ಸಂಖ್ಯೆಯಿಂದ ಕರೆ ಮಾಡಿ ನಾನು ಕಾರ್ತಿಕ್, ಪಾರ್ಟ್ ಟೈಮ್ ಕೆಲಸಕ್ಕೆ ತುರ್ತಾಗಿ ನೇಮಕಾತಿ ಮಾಡುತ್ತಿದ್ದು, ನೀವು ಪ್ರತಿದಿನ 3,000ದಿಂದ 8,000 ರೂ. ವರೆಗೆ ಗಳಿಸಬಹುದು ಎಂದು ಹೇಳಿದ್ದರು.


ಉದ್ಯೋಗಕ್ಕಾಗಿ ಆನ್ ಲೈನ್ ಮೂಲಕ (hhtps://wa.me/+917259213629) ಸಂಪರ್ಕಿಸುವಂತೆ ಸಂದೇಶ ಕಳುಹಿಸಲಾಗಿತ್ತು. ಇದನ್ನು ನಂಬಿದ್ದ ಮಹಿಳೆ ಅದೇ ಸಂಖ್ಯೆಗೆ ಸಂಪರ್ಕಿಸಿದಾಗ (hhtps://fun-earn.com/Home/Public/reg/smid/478150) ಲಿಂಕ್ ಕಳುಹಿಸಲಾಗಿದೆ. ಲಿಂಕ್ನಲ್ಲಿ ರಿಜಿಸ್ಟರ್ ಮಾಡಿದಾಗ ಪೂರ್ಣಿಮಾ ಖಾತೆಗೆ 100 ರೂ. ಜಮೆಯಾಗಿದೆ.
ಅನಂತರ ಅಪರಿಚಿತ ವ್ಯಕ್ತಿ ಕಳುಹಿಸಿದ ವೆಬ್ಸೈಟ್ನಲ್ಲಿ ಮಹಿಳೆಗೆ ಒಂದೊಂದೇ ಟಾಸ್ಕ್ ನೀಡಿ 8 ಟಾಸ್ಕ್ಗಳ ಮೂಲಕ ಒಟ್ಟು 5,61,537 ರೂ. ಲಪಟಾಯಿಸಿ ವಂಚಿಸಿದ್ದಾನೆ. ಈ ಸಂಬಂಧ ಪೂರ್ಣಿಮಾ ಆರ್. ಅವರು ಮಂಗಳೂರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Belthanagady Online job offer fraud woman loses 51 lakhs case filed at cyber crime police station.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm