ಬ್ರೇಕಿಂಗ್ ನ್ಯೂಸ್
10-08-21 11:41 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 10: ಆನ್ಲೈನ್ ಮೂಲಕ ಉದ್ಯೋಗ ಕೊಡಿಸುವ ಆಮಿಷವೊಡ್ಡಿದ ಖದೀಮರು ಮಹಿಳೆಯೊಬ್ಬರನ್ನು ಸಂಪರ್ಕಿಸಿ, 5.61 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಲ್ಕಣಿ ಜಾನ್ಸ್ ವೀವ್ ನಿವಾಸಿ ರವಿಶಂಕರ್ ಡಿ.ಕೆ. ಅವರ ಪತ್ನಿ ಪೂರ್ಣಿಮಾ ಆರ್. ವಂಚನೆಗೆ ಒಳಗಾದ ಮಹಿಳೆ. ಖದೀಮರು ಪೂರ್ಣಿಮಾ ಅವರ ಮೊಬೈಲ್ಗೆ ಜೂನ್ 28ರಂದು ಅಪರಿಚಿತ 9324118159 ಸಂಖ್ಯೆಯಿಂದ ಕರೆ ಮಾಡಿ ನಾನು ಕಾರ್ತಿಕ್, ಪಾರ್ಟ್ ಟೈಮ್ ಕೆಲಸಕ್ಕೆ ತುರ್ತಾಗಿ ನೇಮಕಾತಿ ಮಾಡುತ್ತಿದ್ದು, ನೀವು ಪ್ರತಿದಿನ 3,000ದಿಂದ 8,000 ರೂ. ವರೆಗೆ ಗಳಿಸಬಹುದು ಎಂದು ಹೇಳಿದ್ದರು.


ಉದ್ಯೋಗಕ್ಕಾಗಿ ಆನ್ ಲೈನ್ ಮೂಲಕ (hhtps://wa.me/+917259213629) ಸಂಪರ್ಕಿಸುವಂತೆ ಸಂದೇಶ ಕಳುಹಿಸಲಾಗಿತ್ತು. ಇದನ್ನು ನಂಬಿದ್ದ ಮಹಿಳೆ ಅದೇ ಸಂಖ್ಯೆಗೆ ಸಂಪರ್ಕಿಸಿದಾಗ (hhtps://fun-earn.com/Home/Public/reg/smid/478150) ಲಿಂಕ್ ಕಳುಹಿಸಲಾಗಿದೆ. ಲಿಂಕ್ನಲ್ಲಿ ರಿಜಿಸ್ಟರ್ ಮಾಡಿದಾಗ ಪೂರ್ಣಿಮಾ ಖಾತೆಗೆ 100 ರೂ. ಜಮೆಯಾಗಿದೆ.
ಅನಂತರ ಅಪರಿಚಿತ ವ್ಯಕ್ತಿ ಕಳುಹಿಸಿದ ವೆಬ್ಸೈಟ್ನಲ್ಲಿ ಮಹಿಳೆಗೆ ಒಂದೊಂದೇ ಟಾಸ್ಕ್ ನೀಡಿ 8 ಟಾಸ್ಕ್ಗಳ ಮೂಲಕ ಒಟ್ಟು 5,61,537 ರೂ. ಲಪಟಾಯಿಸಿ ವಂಚಿಸಿದ್ದಾನೆ. ಈ ಸಂಬಂಧ ಪೂರ್ಣಿಮಾ ಆರ್. ಅವರು ಮಂಗಳೂರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Belthanagady Online job offer fraud woman loses 51 lakhs case filed at cyber crime police station.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm