ಬ್ರೇಕಿಂಗ್ ನ್ಯೂಸ್
14-08-21 01:07 pm Headline Karnataka Political Bureau ಕ್ರೈಂ
ನವದೆಹಲಿ, ಆಗಸ್ಟ್ 14: ಅತ್ತ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಿದ್ಧತೆ ನಡೆದಿರುವಾಗಲೇ, ದೆಹಲಿ ಪೊಲೀಸರು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ದೆಹಲಿಯ ವಿಶೇಷ ಪೊಲೀಸ್ ಪಡೆ ಕಾರ್ಯಾಚರಣೆ ನಡೆಸಿದ್ದು, 55 ಅಕ್ರಮ ಪಿಸ್ತೂಲ್, 50 ಲೈವ್ ಕಾರ್ಟಿಡ್ಜ್ ಸೇರಿದಂತೆ ಮೊಬೈಲ್ ಫೋನ್ ಹಾಗೂ ಸಿಮ್ ಕಾರ್ಡ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ರಾಜ್ಬೀರ್, ಧೀರಜ್, ವಿನೋದ್ ಹಾಗೂ ಧರ್ಮೇಂದ್ರ ಎಂದು ಗುರುತಿಸಲಾಗಿದೆ. ಇದರಲ್ಲಿ ಮೂವರು ಉತ್ತರ ಪ್ರದೇಶ ಹಾಗೂ ಮತ್ತೋರ್ವ ದೆಹಲಿಯಲ್ಲಿ ನಿವಾಸಿಗಳು.


ಆರೋಪಿಗಳು ಅಂತಾರಾಜ್ಯ ಶಸ್ತ್ರಾಸ್ತ್ರ ಸಾಗಣೆದಾರರಾಗಿದ್ದು, ವಿವಿಧ ನಗರಗಳಿಗೆ ಅಕ್ರಮವಾಗಿ ಪೂರೈಕೆ ಮಾಡುತ್ತಿದ್ದರು. ದೇಶಾದ್ಯಂತ 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ ಸಿದ್ಧತೆ ನಡೆದಿದ್ದು, ದೆಹಲಿ, ಮುಂಬೈ ಸೇರಿದಂತೆ ಪ್ರಮುಖ ನಗರಗಳಲ್ಲಿ ಭಾರೀ ಭದ್ರತೆ ಒದಗಿಸಲಾಗಿದೆ. ಇದರ ನಡುವಲ್ಲೇ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆದಿರುವುದು ಭಾರೀ ಶಂಕೆಗೆ ಕಾರಣವಾಗಿದೆ.
The Delhi Police Special Cell on Friday busted a huge haul of arms and ammunition ahead of Independence Day after they seized 55 semi-automatic pistols and 50 live cartridges from four accused. The four have been arrested by the police, and a mobile phone and some SIM cards were also recovered on them. “One of the arrested accused is a close aide of notorious Kaushal gang and was wanted in two murder cases registered in Haryana and Delhi,” the police said.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm