ಬ್ರೇಕಿಂಗ್ ನ್ಯೂಸ್
14-08-21 01:07 pm Headline Karnataka Political Bureau ಕ್ರೈಂ
ನವದೆಹಲಿ, ಆಗಸ್ಟ್ 14: ಅತ್ತ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಿದ್ಧತೆ ನಡೆದಿರುವಾಗಲೇ, ದೆಹಲಿ ಪೊಲೀಸರು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ದೆಹಲಿಯ ವಿಶೇಷ ಪೊಲೀಸ್ ಪಡೆ ಕಾರ್ಯಾಚರಣೆ ನಡೆಸಿದ್ದು, 55 ಅಕ್ರಮ ಪಿಸ್ತೂಲ್, 50 ಲೈವ್ ಕಾರ್ಟಿಡ್ಜ್ ಸೇರಿದಂತೆ ಮೊಬೈಲ್ ಫೋನ್ ಹಾಗೂ ಸಿಮ್ ಕಾರ್ಡ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ರಾಜ್ಬೀರ್, ಧೀರಜ್, ವಿನೋದ್ ಹಾಗೂ ಧರ್ಮೇಂದ್ರ ಎಂದು ಗುರುತಿಸಲಾಗಿದೆ. ಇದರಲ್ಲಿ ಮೂವರು ಉತ್ತರ ಪ್ರದೇಶ ಹಾಗೂ ಮತ್ತೋರ್ವ ದೆಹಲಿಯಲ್ಲಿ ನಿವಾಸಿಗಳು.


ಆರೋಪಿಗಳು ಅಂತಾರಾಜ್ಯ ಶಸ್ತ್ರಾಸ್ತ್ರ ಸಾಗಣೆದಾರರಾಗಿದ್ದು, ವಿವಿಧ ನಗರಗಳಿಗೆ ಅಕ್ರಮವಾಗಿ ಪೂರೈಕೆ ಮಾಡುತ್ತಿದ್ದರು. ದೇಶಾದ್ಯಂತ 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ ಸಿದ್ಧತೆ ನಡೆದಿದ್ದು, ದೆಹಲಿ, ಮುಂಬೈ ಸೇರಿದಂತೆ ಪ್ರಮುಖ ನಗರಗಳಲ್ಲಿ ಭಾರೀ ಭದ್ರತೆ ಒದಗಿಸಲಾಗಿದೆ. ಇದರ ನಡುವಲ್ಲೇ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆದಿರುವುದು ಭಾರೀ ಶಂಕೆಗೆ ಕಾರಣವಾಗಿದೆ.
The Delhi Police Special Cell on Friday busted a huge haul of arms and ammunition ahead of Independence Day after they seized 55 semi-automatic pistols and 50 live cartridges from four accused. The four have been arrested by the police, and a mobile phone and some SIM cards were also recovered on them. “One of the arrested accused is a close aide of notorious Kaushal gang and was wanted in two murder cases registered in Haryana and Delhi,” the police said.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm