ಬ್ರೇಕಿಂಗ್ ನ್ಯೂಸ್
14-08-21 03:16 pm Headline Karnataka News Network ಕ್ರೈಂ
Photo credits : prajavani
ಹಾವೇರಿ, ಆ.14: ಕಂಟೇನರ್ ಲಾರಿಯಲ್ಲಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ 32 ಜಾನುವಾರುಗಳನ್ನು ರಕ್ಷಿಸಿ ವಶಪಡಿಸಿಕೊಳ್ಳಲಾಯಿತು
ರಾಣೆಬೆನ್ನೂರ ಕಡೆಯಿಂದ ಗುತ್ತಲ ಮಾರ್ಗವಾಗಿ ಆಂಧ್ರಪ್ರದೇಶದ ಅನಂತಪುರ ನಗರದ ಕಸಾಯಿ ಖಾನೆಗೆ ಹೊರಟಿದ್ದ ಲಾರಿಯನ್ನು ಎಂ.ಜಿ ತಿಮ್ಮಾಪುರ ಗ್ರಾಮದ ಹತ್ತಿರ ಪಟ್ಟಣದ ಪಿಎಸ್ಐ ಸಿದ್ದಾರೂಢ ಬಡಿಗೇರ ನೇತೃತ್ವದಲ್ಲಿ ರಕ್ಷಣೆ ಮಾಡಲಾಯಿತು.
ಲಾರಿಯಲ್ಲಿದ್ದ 9 ಕೋಣ, 16 ಎಮ್ಮೆ, ಏಳು ಎತ್ತುಗಳನ್ನು ರಕ್ಷಿಸಲಾಗಿದೆ ಎಂದು ಪಿಎಸ್ಐ ತಿಳಿಸಿದ್ದಾರೆ. ಲಾರಿಯಲ್ಲಿದ್ದ ನಾಲ್ವರನ್ನು ಬಂಧಿಸಲಾಗಿದೆ.
ಎಲ್ಲ ಜಾನುವಾರುಗಳನ್ನು ರಾಣೆಬೆನ್ನೂರಿನಲ್ಲಿ ಖರೀದಿಸಲಾಗಿದೆ ಎನ್ನಲಾಗಿದೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
32 cattles transported illegally to slaughterhouse rescued in Haveri. The police have arrested four people in connection.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm