ಬ್ರೇಕಿಂಗ್ ನ್ಯೂಸ್
14-08-21 03:16 pm Headline Karnataka News Network ಕ್ರೈಂ
Photo credits : prajavani
ಹಾವೇರಿ, ಆ.14: ಕಂಟೇನರ್ ಲಾರಿಯಲ್ಲಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ 32 ಜಾನುವಾರುಗಳನ್ನು ರಕ್ಷಿಸಿ ವಶಪಡಿಸಿಕೊಳ್ಳಲಾಯಿತು
ರಾಣೆಬೆನ್ನೂರ ಕಡೆಯಿಂದ ಗುತ್ತಲ ಮಾರ್ಗವಾಗಿ ಆಂಧ್ರಪ್ರದೇಶದ ಅನಂತಪುರ ನಗರದ ಕಸಾಯಿ ಖಾನೆಗೆ ಹೊರಟಿದ್ದ ಲಾರಿಯನ್ನು ಎಂ.ಜಿ ತಿಮ್ಮಾಪುರ ಗ್ರಾಮದ ಹತ್ತಿರ ಪಟ್ಟಣದ ಪಿಎಸ್ಐ ಸಿದ್ದಾರೂಢ ಬಡಿಗೇರ ನೇತೃತ್ವದಲ್ಲಿ ರಕ್ಷಣೆ ಮಾಡಲಾಯಿತು.
ಲಾರಿಯಲ್ಲಿದ್ದ 9 ಕೋಣ, 16 ಎಮ್ಮೆ, ಏಳು ಎತ್ತುಗಳನ್ನು ರಕ್ಷಿಸಲಾಗಿದೆ ಎಂದು ಪಿಎಸ್ಐ ತಿಳಿಸಿದ್ದಾರೆ. ಲಾರಿಯಲ್ಲಿದ್ದ ನಾಲ್ವರನ್ನು ಬಂಧಿಸಲಾಗಿದೆ.
ಎಲ್ಲ ಜಾನುವಾರುಗಳನ್ನು ರಾಣೆಬೆನ್ನೂರಿನಲ್ಲಿ ಖರೀದಿಸಲಾಗಿದೆ ಎನ್ನಲಾಗಿದೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
32 cattles transported illegally to slaughterhouse rescued in Haveri. The police have arrested four people in connection.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm