ಬ್ರೇಕಿಂಗ್ ನ್ಯೂಸ್
14-08-21 03:16 pm Headline Karnataka News Network ಕ್ರೈಂ
Photo credits : prajavani
ಹಾವೇರಿ, ಆ.14: ಕಂಟೇನರ್ ಲಾರಿಯಲ್ಲಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ 32 ಜಾನುವಾರುಗಳನ್ನು ರಕ್ಷಿಸಿ ವಶಪಡಿಸಿಕೊಳ್ಳಲಾಯಿತು
ರಾಣೆಬೆನ್ನೂರ ಕಡೆಯಿಂದ ಗುತ್ತಲ ಮಾರ್ಗವಾಗಿ ಆಂಧ್ರಪ್ರದೇಶದ ಅನಂತಪುರ ನಗರದ ಕಸಾಯಿ ಖಾನೆಗೆ ಹೊರಟಿದ್ದ ಲಾರಿಯನ್ನು ಎಂ.ಜಿ ತಿಮ್ಮಾಪುರ ಗ್ರಾಮದ ಹತ್ತಿರ ಪಟ್ಟಣದ ಪಿಎಸ್ಐ ಸಿದ್ದಾರೂಢ ಬಡಿಗೇರ ನೇತೃತ್ವದಲ್ಲಿ ರಕ್ಷಣೆ ಮಾಡಲಾಯಿತು.
ಲಾರಿಯಲ್ಲಿದ್ದ 9 ಕೋಣ, 16 ಎಮ್ಮೆ, ಏಳು ಎತ್ತುಗಳನ್ನು ರಕ್ಷಿಸಲಾಗಿದೆ ಎಂದು ಪಿಎಸ್ಐ ತಿಳಿಸಿದ್ದಾರೆ. ಲಾರಿಯಲ್ಲಿದ್ದ ನಾಲ್ವರನ್ನು ಬಂಧಿಸಲಾಗಿದೆ.
ಎಲ್ಲ ಜಾನುವಾರುಗಳನ್ನು ರಾಣೆಬೆನ್ನೂರಿನಲ್ಲಿ ಖರೀದಿಸಲಾಗಿದೆ ಎನ್ನಲಾಗಿದೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
32 cattles transported illegally to slaughterhouse rescued in Haveri. The police have arrested four people in connection.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm