ಬ್ರೇಕಿಂಗ್ ನ್ಯೂಸ್
15-08-21 09:37 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 15: ಸ್ವಾತಂತ್ರ್ಯ ರಥವನ್ನು ತಡೆದು ಕಿಡಿಗೇಡಿ ಕೃತ್ಯ ಎಸಗಿದ ಘಟನೆ ಬಗ್ಗೆ ಕಬಕ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು ಪೊಲೀಸರು ಮೂರು ಮಂದಿಯನ್ನು ಬಂಧಿಸಿದ್ದಾರೆ.
ಕೇಂದ್ರ ಸರಕಾರದ ಸೂಚನೆಯಂತೆ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಬಕ ಗ್ರಾಪಂ ವತಿಯಿಂದ ಸ್ವಾತಂತ್ರ್ಯ ರಥ ಏರ್ಪಡಿಸಲಾಗಿತ್ತು. ರಥ ಹೊರಡುವುದಕ್ಕೂ ಮುನ್ನ ಕಬಕ ಗ್ರಾಮ ಪಂಚಾಯತಿ ಎದುರು ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಗಿತ್ತು. ಬಳಿಕ ಭಾರತ ಮಾತೆಯ ಬ್ಯಾನರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನು ಇರಿಸಿ ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸಲು ವಾಹನ ಜಾಥಾ ಹಮ್ಮಿಕೊಂಡಿದ್ದಾಗ ಆರೋಪಿಗಳಾದ ಅಜೀಜ್, ನೌಷಾದ್, ಹಾರೀಸ್, ಅದ್ದು, ತೌಸೀಫ್, ಶಾಫಿ ಹಾಗೂ ಇತರರು ಅಕ್ರಮ ಕೂಟ ಸೇರಿಕೊಂಡು ಕೋವಿಡ್ ನಿಯಮ ಉಲ್ಲಂಘಿಸಿ, ಸ್ವಾತಂತ್ರ್ಯೋತ್ಸವ ಆಚರಿಸದಂತೆ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಪಂಚಾಯತ್ ಅಧ್ಯಕ್ಷರನ್ನು ಕೈಯಿಂದ ದೂಡಿ, ಭಾರತ ಮಾತೆಯ ಭಾವಚಿತ್ರವನ್ನು ಹಾನಿಗೊಳಿಸಿದ್ದಾಗಿ ಪಿಡಿಓ ಆಶಾ ಪೊಲೀಸರಿಗೆ ದೂರು ನೀಡಿದ್ದರು.
ಘಟನೆ ಬಗ್ಗೆ ಐಪಿಸಿ ಕಲಂ 143, 147, 269, 353, 323, 427 ಜೊತೆಗೆ 149 ಐಪಿಸಿ ಕಾಯ್ದೆಯಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ, ಅಜೀಜ್, ಅಬ್ದುಲ್ ರಹಿಮಾನ್, ಶಮೀರ್ ಎಂಬವರನ್ನು ಪೊಲೀಸರು ಬಂಧಿಸಿದ್ದು ಕೋರ್ಟಿಗೆ ಹಾಜರು ಪಡಿಸಲಾಗಿದೆ ಎಂದು ದ.ಕ. ಎಸ್ಪಿ ಋಷಿಕೇಶ್ ಸೋನವಾಣೆ ತಿಳಿಸಿದ್ದಾರೆ.
SDPI activists disrupt Independence celebrations over Savarkar's photo in Puttur Kadaba three taken to custody and have been arrested.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm