ಬ್ರೇಕಿಂಗ್ ನ್ಯೂಸ್
15-08-21 09:37 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 15: ಸ್ವಾತಂತ್ರ್ಯ ರಥವನ್ನು ತಡೆದು ಕಿಡಿಗೇಡಿ ಕೃತ್ಯ ಎಸಗಿದ ಘಟನೆ ಬಗ್ಗೆ ಕಬಕ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು ಪೊಲೀಸರು ಮೂರು ಮಂದಿಯನ್ನು ಬಂಧಿಸಿದ್ದಾರೆ.
ಕೇಂದ್ರ ಸರಕಾರದ ಸೂಚನೆಯಂತೆ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಬಕ ಗ್ರಾಪಂ ವತಿಯಿಂದ ಸ್ವಾತಂತ್ರ್ಯ ರಥ ಏರ್ಪಡಿಸಲಾಗಿತ್ತು. ರಥ ಹೊರಡುವುದಕ್ಕೂ ಮುನ್ನ ಕಬಕ ಗ್ರಾಮ ಪಂಚಾಯತಿ ಎದುರು ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಗಿತ್ತು. ಬಳಿಕ ಭಾರತ ಮಾತೆಯ ಬ್ಯಾನರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನು ಇರಿಸಿ ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸಲು ವಾಹನ ಜಾಥಾ ಹಮ್ಮಿಕೊಂಡಿದ್ದಾಗ ಆರೋಪಿಗಳಾದ ಅಜೀಜ್, ನೌಷಾದ್, ಹಾರೀಸ್, ಅದ್ದು, ತೌಸೀಫ್, ಶಾಫಿ ಹಾಗೂ ಇತರರು ಅಕ್ರಮ ಕೂಟ ಸೇರಿಕೊಂಡು ಕೋವಿಡ್ ನಿಯಮ ಉಲ್ಲಂಘಿಸಿ, ಸ್ವಾತಂತ್ರ್ಯೋತ್ಸವ ಆಚರಿಸದಂತೆ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಪಂಚಾಯತ್ ಅಧ್ಯಕ್ಷರನ್ನು ಕೈಯಿಂದ ದೂಡಿ, ಭಾರತ ಮಾತೆಯ ಭಾವಚಿತ್ರವನ್ನು ಹಾನಿಗೊಳಿಸಿದ್ದಾಗಿ ಪಿಡಿಓ ಆಶಾ ಪೊಲೀಸರಿಗೆ ದೂರು ನೀಡಿದ್ದರು.
ಘಟನೆ ಬಗ್ಗೆ ಐಪಿಸಿ ಕಲಂ 143, 147, 269, 353, 323, 427 ಜೊತೆಗೆ 149 ಐಪಿಸಿ ಕಾಯ್ದೆಯಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ, ಅಜೀಜ್, ಅಬ್ದುಲ್ ರಹಿಮಾನ್, ಶಮೀರ್ ಎಂಬವರನ್ನು ಪೊಲೀಸರು ಬಂಧಿಸಿದ್ದು ಕೋರ್ಟಿಗೆ ಹಾಜರು ಪಡಿಸಲಾಗಿದೆ ಎಂದು ದ.ಕ. ಎಸ್ಪಿ ಋಷಿಕೇಶ್ ಸೋನವಾಣೆ ತಿಳಿಸಿದ್ದಾರೆ.
SDPI activists disrupt Independence celebrations over Savarkar's photo in Puttur Kadaba three taken to custody and have been arrested.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm