ಬ್ರೇಕಿಂಗ್ ನ್ಯೂಸ್
16-08-21 05:59 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 16: ಬಂದೂಕು, ಭರ್ಚಿ ಹಿಡಿದು ಕಾಡು ಹಂದಿ ಹಿಡಿಯಲು ಹೋದವರು ಮೂಡುಬಿದ್ರೆ ಪೊಲೀಸರ ಬಲೆಗೆ ಬಿದ್ದಿದ್ದು, ಪ್ರಕರಣ ಸಂಬಂಧಿಸಿ 12 ಮಂದಿಯನ್ನು ಬಂಧಿಸಿದ್ದಾರೆ.
ಮೂಡುಬಿದ್ರೆ ತಾಲೂಕು ಪುತ್ತಿಗೆ ಗ್ರಾಮದ ಕೊಡ್ಯಡ್ಕ ಬಳಿಯ ಗುಡ್ಡೆಯಂಗಡಿ ಎಂಬಲ್ಲಿ ಎರಡು ಓಮ್ನಿ ಕಾರಿನಲ್ಲಿ ತೆರಳುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಓಮ್ನಿ ಕಾರಿನಲ್ಲಿ ಕಾಡು ಹಂದಿಯನ್ನು ಹಿಡಿಯಲು ಬಲೆ, ಕೋವಿ, ಬಂದೂಕು ಇನ್ನಿತರ ವಸ್ತುಗಳನ್ನು ಸೇರಿಸಿಕೊಂಡು ತೆರಳುತ್ತಿದ್ದಾಗ ಪೊಲೀಸರು ತಪಾಸಣೆ ನಡೆಸಿದ್ದು ಸಿಕ್ಕಿಬಿದ್ದಿದ್ದಾರೆ.




ಕಾರಿನಲ್ಲಿದ್ದ ಎರಡು ಕಾಡು ಹಂದಿ, ನಾಲ್ಕು ಎಸ್ ಬಿಬಿಎಲ್ ಬಂದೂಕು, ಕಾಡು ಹಂದಿಯನ್ನು ಕೊಲ್ಲಲು ಬಳಸಿದ್ದ ಎರಡು ಬಂದೂಕಿನ ತೋಟೆಗಳು, ಬಲೆಗಳು, ಕಬ್ಬಿಣದ ಭರ್ಚಿ, ಹಂದಿಯನ್ನು ಮಾಂಸ ಮಾಡಲು ಬಳಸಿದ ದೊಡ್ಡ ಹಲಗಿನ ಮೂರು ಕತ್ತಿ, ಮೂರು ದೊಡ್ಡ ಚೂರಿಗಳು, ಗ್ಯಾಸ್ ಸಿಲಿಂಡರ್, ಕಾಡು ಹಂದಿಯನ್ನು ಚರ್ಮವನ್ನು ಸುಡಲ ಬಳಸಿದ್ದ ಗ್ಯಾಸ್ ಬರ್ನರ್, ಮರದ ದೊಣ್ಣೆಗಳು, ಕಬ್ಬಿಣದ ಟೇಬಲ್, ಎರಡು ಓಮ್ನಿ ಕಾರು, 12 ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಜಾನ್ ಮಿನೇಜಸ್, ಶ್ರೀನಿವಾಸ, ಗುರುಪ್ರಸಾದ್, ಜೋಯಲ್ ಅನಿಲ್ ಡಿಸೋಜ, ಅಜಯ್, ಸನತ್, ಹರೀಶ್ ಪೂಜಾರಿ, ಮೋಹನ್ ಗೌಡ, ನೋಣಯ್ಯ, ವಿನಯ ಪೂಜಾರಿ, ರಮೇಶ್, ಗಣೇಶ್ ಎಂದು ಗುರುತಿಸಲಾಗಿದೆ. ರಸ್ತೆ ಮಧ್ಯೆ ಕತ್ತಿ, ದೊಣ್ಣೆ ಇಟ್ಟುಕೊಂಡು ತೆರಳುತ್ತಿದ್ದ ಕಾರಣಕ್ಕೆ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Moodbidri Police arrest 12 persons for hunting wild boar animals, deadly weapons seized.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm