ಬ್ರೇಕಿಂಗ್ ನ್ಯೂಸ್
16-08-21 05:59 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 16: ಬಂದೂಕು, ಭರ್ಚಿ ಹಿಡಿದು ಕಾಡು ಹಂದಿ ಹಿಡಿಯಲು ಹೋದವರು ಮೂಡುಬಿದ್ರೆ ಪೊಲೀಸರ ಬಲೆಗೆ ಬಿದ್ದಿದ್ದು, ಪ್ರಕರಣ ಸಂಬಂಧಿಸಿ 12 ಮಂದಿಯನ್ನು ಬಂಧಿಸಿದ್ದಾರೆ.
ಮೂಡುಬಿದ್ರೆ ತಾಲೂಕು ಪುತ್ತಿಗೆ ಗ್ರಾಮದ ಕೊಡ್ಯಡ್ಕ ಬಳಿಯ ಗುಡ್ಡೆಯಂಗಡಿ ಎಂಬಲ್ಲಿ ಎರಡು ಓಮ್ನಿ ಕಾರಿನಲ್ಲಿ ತೆರಳುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಓಮ್ನಿ ಕಾರಿನಲ್ಲಿ ಕಾಡು ಹಂದಿಯನ್ನು ಹಿಡಿಯಲು ಬಲೆ, ಕೋವಿ, ಬಂದೂಕು ಇನ್ನಿತರ ವಸ್ತುಗಳನ್ನು ಸೇರಿಸಿಕೊಂಡು ತೆರಳುತ್ತಿದ್ದಾಗ ಪೊಲೀಸರು ತಪಾಸಣೆ ನಡೆಸಿದ್ದು ಸಿಕ್ಕಿಬಿದ್ದಿದ್ದಾರೆ.




ಕಾರಿನಲ್ಲಿದ್ದ ಎರಡು ಕಾಡು ಹಂದಿ, ನಾಲ್ಕು ಎಸ್ ಬಿಬಿಎಲ್ ಬಂದೂಕು, ಕಾಡು ಹಂದಿಯನ್ನು ಕೊಲ್ಲಲು ಬಳಸಿದ್ದ ಎರಡು ಬಂದೂಕಿನ ತೋಟೆಗಳು, ಬಲೆಗಳು, ಕಬ್ಬಿಣದ ಭರ್ಚಿ, ಹಂದಿಯನ್ನು ಮಾಂಸ ಮಾಡಲು ಬಳಸಿದ ದೊಡ್ಡ ಹಲಗಿನ ಮೂರು ಕತ್ತಿ, ಮೂರು ದೊಡ್ಡ ಚೂರಿಗಳು, ಗ್ಯಾಸ್ ಸಿಲಿಂಡರ್, ಕಾಡು ಹಂದಿಯನ್ನು ಚರ್ಮವನ್ನು ಸುಡಲ ಬಳಸಿದ್ದ ಗ್ಯಾಸ್ ಬರ್ನರ್, ಮರದ ದೊಣ್ಣೆಗಳು, ಕಬ್ಬಿಣದ ಟೇಬಲ್, ಎರಡು ಓಮ್ನಿ ಕಾರು, 12 ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಜಾನ್ ಮಿನೇಜಸ್, ಶ್ರೀನಿವಾಸ, ಗುರುಪ್ರಸಾದ್, ಜೋಯಲ್ ಅನಿಲ್ ಡಿಸೋಜ, ಅಜಯ್, ಸನತ್, ಹರೀಶ್ ಪೂಜಾರಿ, ಮೋಹನ್ ಗೌಡ, ನೋಣಯ್ಯ, ವಿನಯ ಪೂಜಾರಿ, ರಮೇಶ್, ಗಣೇಶ್ ಎಂದು ಗುರುತಿಸಲಾಗಿದೆ. ರಸ್ತೆ ಮಧ್ಯೆ ಕತ್ತಿ, ದೊಣ್ಣೆ ಇಟ್ಟುಕೊಂಡು ತೆರಳುತ್ತಿದ್ದ ಕಾರಣಕ್ಕೆ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Moodbidri Police arrest 12 persons for hunting wild boar animals, deadly weapons seized.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm