ಬ್ರೇಕಿಂಗ್ ನ್ಯೂಸ್
16-08-21 05:59 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 16: ಬಂದೂಕು, ಭರ್ಚಿ ಹಿಡಿದು ಕಾಡು ಹಂದಿ ಹಿಡಿಯಲು ಹೋದವರು ಮೂಡುಬಿದ್ರೆ ಪೊಲೀಸರ ಬಲೆಗೆ ಬಿದ್ದಿದ್ದು, ಪ್ರಕರಣ ಸಂಬಂಧಿಸಿ 12 ಮಂದಿಯನ್ನು ಬಂಧಿಸಿದ್ದಾರೆ.
ಮೂಡುಬಿದ್ರೆ ತಾಲೂಕು ಪುತ್ತಿಗೆ ಗ್ರಾಮದ ಕೊಡ್ಯಡ್ಕ ಬಳಿಯ ಗುಡ್ಡೆಯಂಗಡಿ ಎಂಬಲ್ಲಿ ಎರಡು ಓಮ್ನಿ ಕಾರಿನಲ್ಲಿ ತೆರಳುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಓಮ್ನಿ ಕಾರಿನಲ್ಲಿ ಕಾಡು ಹಂದಿಯನ್ನು ಹಿಡಿಯಲು ಬಲೆ, ಕೋವಿ, ಬಂದೂಕು ಇನ್ನಿತರ ವಸ್ತುಗಳನ್ನು ಸೇರಿಸಿಕೊಂಡು ತೆರಳುತ್ತಿದ್ದಾಗ ಪೊಲೀಸರು ತಪಾಸಣೆ ನಡೆಸಿದ್ದು ಸಿಕ್ಕಿಬಿದ್ದಿದ್ದಾರೆ.




ಕಾರಿನಲ್ಲಿದ್ದ ಎರಡು ಕಾಡು ಹಂದಿ, ನಾಲ್ಕು ಎಸ್ ಬಿಬಿಎಲ್ ಬಂದೂಕು, ಕಾಡು ಹಂದಿಯನ್ನು ಕೊಲ್ಲಲು ಬಳಸಿದ್ದ ಎರಡು ಬಂದೂಕಿನ ತೋಟೆಗಳು, ಬಲೆಗಳು, ಕಬ್ಬಿಣದ ಭರ್ಚಿ, ಹಂದಿಯನ್ನು ಮಾಂಸ ಮಾಡಲು ಬಳಸಿದ ದೊಡ್ಡ ಹಲಗಿನ ಮೂರು ಕತ್ತಿ, ಮೂರು ದೊಡ್ಡ ಚೂರಿಗಳು, ಗ್ಯಾಸ್ ಸಿಲಿಂಡರ್, ಕಾಡು ಹಂದಿಯನ್ನು ಚರ್ಮವನ್ನು ಸುಡಲ ಬಳಸಿದ್ದ ಗ್ಯಾಸ್ ಬರ್ನರ್, ಮರದ ದೊಣ್ಣೆಗಳು, ಕಬ್ಬಿಣದ ಟೇಬಲ್, ಎರಡು ಓಮ್ನಿ ಕಾರು, 12 ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಜಾನ್ ಮಿನೇಜಸ್, ಶ್ರೀನಿವಾಸ, ಗುರುಪ್ರಸಾದ್, ಜೋಯಲ್ ಅನಿಲ್ ಡಿಸೋಜ, ಅಜಯ್, ಸನತ್, ಹರೀಶ್ ಪೂಜಾರಿ, ಮೋಹನ್ ಗೌಡ, ನೋಣಯ್ಯ, ವಿನಯ ಪೂಜಾರಿ, ರಮೇಶ್, ಗಣೇಶ್ ಎಂದು ಗುರುತಿಸಲಾಗಿದೆ. ರಸ್ತೆ ಮಧ್ಯೆ ಕತ್ತಿ, ದೊಣ್ಣೆ ಇಟ್ಟುಕೊಂಡು ತೆರಳುತ್ತಿದ್ದ ಕಾರಣಕ್ಕೆ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Moodbidri Police arrest 12 persons for hunting wild boar animals, deadly weapons seized.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm