ಬ್ರೇಕಿಂಗ್ ನ್ಯೂಸ್
16-08-21 05:59 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 16: ಬಂದೂಕು, ಭರ್ಚಿ ಹಿಡಿದು ಕಾಡು ಹಂದಿ ಹಿಡಿಯಲು ಹೋದವರು ಮೂಡುಬಿದ್ರೆ ಪೊಲೀಸರ ಬಲೆಗೆ ಬಿದ್ದಿದ್ದು, ಪ್ರಕರಣ ಸಂಬಂಧಿಸಿ 12 ಮಂದಿಯನ್ನು ಬಂಧಿಸಿದ್ದಾರೆ.
ಮೂಡುಬಿದ್ರೆ ತಾಲೂಕು ಪುತ್ತಿಗೆ ಗ್ರಾಮದ ಕೊಡ್ಯಡ್ಕ ಬಳಿಯ ಗುಡ್ಡೆಯಂಗಡಿ ಎಂಬಲ್ಲಿ ಎರಡು ಓಮ್ನಿ ಕಾರಿನಲ್ಲಿ ತೆರಳುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಓಮ್ನಿ ಕಾರಿನಲ್ಲಿ ಕಾಡು ಹಂದಿಯನ್ನು ಹಿಡಿಯಲು ಬಲೆ, ಕೋವಿ, ಬಂದೂಕು ಇನ್ನಿತರ ವಸ್ತುಗಳನ್ನು ಸೇರಿಸಿಕೊಂಡು ತೆರಳುತ್ತಿದ್ದಾಗ ಪೊಲೀಸರು ತಪಾಸಣೆ ನಡೆಸಿದ್ದು ಸಿಕ್ಕಿಬಿದ್ದಿದ್ದಾರೆ.
ಕಾರಿನಲ್ಲಿದ್ದ ಎರಡು ಕಾಡು ಹಂದಿ, ನಾಲ್ಕು ಎಸ್ ಬಿಬಿಎಲ್ ಬಂದೂಕು, ಕಾಡು ಹಂದಿಯನ್ನು ಕೊಲ್ಲಲು ಬಳಸಿದ್ದ ಎರಡು ಬಂದೂಕಿನ ತೋಟೆಗಳು, ಬಲೆಗಳು, ಕಬ್ಬಿಣದ ಭರ್ಚಿ, ಹಂದಿಯನ್ನು ಮಾಂಸ ಮಾಡಲು ಬಳಸಿದ ದೊಡ್ಡ ಹಲಗಿನ ಮೂರು ಕತ್ತಿ, ಮೂರು ದೊಡ್ಡ ಚೂರಿಗಳು, ಗ್ಯಾಸ್ ಸಿಲಿಂಡರ್, ಕಾಡು ಹಂದಿಯನ್ನು ಚರ್ಮವನ್ನು ಸುಡಲ ಬಳಸಿದ್ದ ಗ್ಯಾಸ್ ಬರ್ನರ್, ಮರದ ದೊಣ್ಣೆಗಳು, ಕಬ್ಬಿಣದ ಟೇಬಲ್, ಎರಡು ಓಮ್ನಿ ಕಾರು, 12 ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಜಾನ್ ಮಿನೇಜಸ್, ಶ್ರೀನಿವಾಸ, ಗುರುಪ್ರಸಾದ್, ಜೋಯಲ್ ಅನಿಲ್ ಡಿಸೋಜ, ಅಜಯ್, ಸನತ್, ಹರೀಶ್ ಪೂಜಾರಿ, ಮೋಹನ್ ಗೌಡ, ನೋಣಯ್ಯ, ವಿನಯ ಪೂಜಾರಿ, ರಮೇಶ್, ಗಣೇಶ್ ಎಂದು ಗುರುತಿಸಲಾಗಿದೆ. ರಸ್ತೆ ಮಧ್ಯೆ ಕತ್ತಿ, ದೊಣ್ಣೆ ಇಟ್ಟುಕೊಂಡು ತೆರಳುತ್ತಿದ್ದ ಕಾರಣಕ್ಕೆ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Moodbidri Police arrest 12 persons for hunting wild boar animals, deadly weapons seized.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm