ಬ್ರೇಕಿಂಗ್ ನ್ಯೂಸ್
16-08-21 05:59 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 16: ಬಂದೂಕು, ಭರ್ಚಿ ಹಿಡಿದು ಕಾಡು ಹಂದಿ ಹಿಡಿಯಲು ಹೋದವರು ಮೂಡುಬಿದ್ರೆ ಪೊಲೀಸರ ಬಲೆಗೆ ಬಿದ್ದಿದ್ದು, ಪ್ರಕರಣ ಸಂಬಂಧಿಸಿ 12 ಮಂದಿಯನ್ನು ಬಂಧಿಸಿದ್ದಾರೆ.
ಮೂಡುಬಿದ್ರೆ ತಾಲೂಕು ಪುತ್ತಿಗೆ ಗ್ರಾಮದ ಕೊಡ್ಯಡ್ಕ ಬಳಿಯ ಗುಡ್ಡೆಯಂಗಡಿ ಎಂಬಲ್ಲಿ ಎರಡು ಓಮ್ನಿ ಕಾರಿನಲ್ಲಿ ತೆರಳುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಓಮ್ನಿ ಕಾರಿನಲ್ಲಿ ಕಾಡು ಹಂದಿಯನ್ನು ಹಿಡಿಯಲು ಬಲೆ, ಕೋವಿ, ಬಂದೂಕು ಇನ್ನಿತರ ವಸ್ತುಗಳನ್ನು ಸೇರಿಸಿಕೊಂಡು ತೆರಳುತ್ತಿದ್ದಾಗ ಪೊಲೀಸರು ತಪಾಸಣೆ ನಡೆಸಿದ್ದು ಸಿಕ್ಕಿಬಿದ್ದಿದ್ದಾರೆ.




ಕಾರಿನಲ್ಲಿದ್ದ ಎರಡು ಕಾಡು ಹಂದಿ, ನಾಲ್ಕು ಎಸ್ ಬಿಬಿಎಲ್ ಬಂದೂಕು, ಕಾಡು ಹಂದಿಯನ್ನು ಕೊಲ್ಲಲು ಬಳಸಿದ್ದ ಎರಡು ಬಂದೂಕಿನ ತೋಟೆಗಳು, ಬಲೆಗಳು, ಕಬ್ಬಿಣದ ಭರ್ಚಿ, ಹಂದಿಯನ್ನು ಮಾಂಸ ಮಾಡಲು ಬಳಸಿದ ದೊಡ್ಡ ಹಲಗಿನ ಮೂರು ಕತ್ತಿ, ಮೂರು ದೊಡ್ಡ ಚೂರಿಗಳು, ಗ್ಯಾಸ್ ಸಿಲಿಂಡರ್, ಕಾಡು ಹಂದಿಯನ್ನು ಚರ್ಮವನ್ನು ಸುಡಲ ಬಳಸಿದ್ದ ಗ್ಯಾಸ್ ಬರ್ನರ್, ಮರದ ದೊಣ್ಣೆಗಳು, ಕಬ್ಬಿಣದ ಟೇಬಲ್, ಎರಡು ಓಮ್ನಿ ಕಾರು, 12 ಮೊಬೈಲ್ ಫೋನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಜಾನ್ ಮಿನೇಜಸ್, ಶ್ರೀನಿವಾಸ, ಗುರುಪ್ರಸಾದ್, ಜೋಯಲ್ ಅನಿಲ್ ಡಿಸೋಜ, ಅಜಯ್, ಸನತ್, ಹರೀಶ್ ಪೂಜಾರಿ, ಮೋಹನ್ ಗೌಡ, ನೋಣಯ್ಯ, ವಿನಯ ಪೂಜಾರಿ, ರಮೇಶ್, ಗಣೇಶ್ ಎಂದು ಗುರುತಿಸಲಾಗಿದೆ. ರಸ್ತೆ ಮಧ್ಯೆ ಕತ್ತಿ, ದೊಣ್ಣೆ ಇಟ್ಟುಕೊಂಡು ತೆರಳುತ್ತಿದ್ದ ಕಾರಣಕ್ಕೆ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Moodbidri Police arrest 12 persons for hunting wild boar animals, deadly weapons seized.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm