ಬ್ರೇಕಿಂಗ್ ನ್ಯೂಸ್
17-08-21 02:34 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 17: ಲಿಥುವಾನಿಯಾದಲ್ಲಿ ಕೆಲಸ ಇದೆಯೆಂದು ಹೇಳಿ ಮಹಿಳೆಯೊಬ್ಬರಿಂದ ಎರಡು ಲಕ್ಷ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ನಕಲಿ ಏಜನ್ಸಿಯನ್ನು ಪೊಲೀಸರು ಪತ್ತೆ ಮಾಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ನಗರದ ಬಲ್ಮಠದಲ್ಲಿ ಜೀರೇ ಪಾತ್ ವೇ ಅಬ್ರಾಡ್ ಅಫೀಸ್ ಎಂಬ ಹೆಸರಲ್ಲಿ ಕಚೇರಿ ಮಾಡಿಕೊಂಡಿದ್ದ ಜೆರಿ ಇಥಿಲ್ ಸಿಖಾ ಎಂಬಾತನನ್ನು ಬಂಧಿಸಲಾಗಿದೆ. ಕಳೆದ ಎಪ್ರಿಲ್ ತಿಂಗಳಲ್ಲಿ ಆರೋಪಿ ಜೆರಿ, ಲಿಥುವಾನಿಯಾದಲ್ಲಿ ಆಫೀಸ್ ಕೆಲಸದ ಬಗ್ಗೆ ವರ್ಕ್ ವೀಸಾ ಇದೆ. ಅದಕ್ಕಾಗಿ 5 ಲಕ್ಷ 50 ಸಾವಿರ ರೂಪಾಯಿ ಹಣ ಕೊಡಬೇಕು ಎಂದು ಮಹಿಳೆಯೊಬ್ಬರನ್ನು ನಂಬಿಸಿದ್ದಾರೆ. ಅಲ್ಲದೆ, ತಿಂಗಳಿಗೆ 3 ಲಕ್ಷ 50 ಸಾವಿರ ರೂ. ಸಂಬಳ ಇದೆಯೆಂದು ಹೇಳಿದ್ದರು.


ಇದನ್ನು ನಂಬಿದ ಕಾವೂರು ಮೂಲದ ಮಹಿಳೆ ತನ್ನ ಚಿನ್ನಾಭರಣ ಅಡವಿಟ್ಟು ಒಂದು ಲಕ್ಷ ನಗದು ನೇರವಾಗಿ ಮತ್ತು ಒಂದು ಲಕ್ಷ ರೂ. ಹಣವನ್ನು ನೆಫ್ಟ್ ಮೂಲಕ ಆರೋಪಿಯ ಕಚೇರಿಯ ಬ್ಯಾಂಕ್ ಖಾತೆಗೆ ಸಲ್ಲಿಸಿದ್ದ. ಈ ಬಗ್ಗೆ ದೂರುದಾರ ವ್ಯಕ್ತಿ ಇತ್ತೀಚೆಗೆ ಕೆಲವರಲ್ಲಿ ವಿಚಾರಿಸಿದಾಗ ಜೀರೇ ಪಾತ್ ವೇ ಸಂಸ್ಥೆಯ ಬಗ್ಗೆ ಸಂಶಯ ಮೂಡಿತ್ತು. ಅಲ್ಲದೆ, ಕಳೆದ ವಾರ ಪೊಲೀಸರು ಅಧಿಕೃತ ವೀಸಾ ಏಜನ್ಸಿಗಳ ಬಗ್ಗೆ ಪಟ್ಟಿ ಬಿಡುಗಡೆಗೊಳಿಸಿದ್ದರು. ಇದರಲ್ಲಿ ಜಿರೇ ಪಾತ್ ವೇ ಸಂಸ್ಥೆಯ ಹೆಸರು ಉಲ್ಲೇಖ ಆಗಿರದ ಕಾರಣ ದೂರುದಾರ ಮಹಿಳೆಗೆ ಸಂಶಯ ಬಂದು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಅದರಂತೆ, ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
The Mangalore police have arrested owner of Jireh Pathway Abraod travel agency for cheating woman of Three lakhs stating to send her aboard for Job in Lithuania. The arrested has been identified as Jireh Sika.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm