ಬ್ರೇಕಿಂಗ್ ನ್ಯೂಸ್
06-09-20 02:06 pm Headline Karnataka News Network ಕ್ರೈಂ
ಗೋರಖ್ಪುರ, ಸೆಪ್ಟೆಂಬರ್ 6: ಉತ್ತರ ಪ್ರದೇಶದ ಗೋರಖ್ಪುರದಲ್ಲಿರುವ ಗೋರಖನಾಥ ದೇವಸ್ಥಾನಕ್ಕೆ ಭಯೋತ್ಪಾದಕ ನುಗ್ಗಿದ್ದಾನೆ ಎಂಬ ಎಂಬ ಕರೆಯ ಬೆನ್ನತ್ತಿದ ಪೊಲೀಸರು ಬೇಸ್ತು ಬಿದ್ದಿದ್ದಾರೆ.
ಪೊಲೀಸ್ ಕಂಟ್ರೋಲ್ ರೂಂಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ದೇವಸ್ಥಾನಕ್ಕೆ ಉಗ್ರನೊಬ್ಬ ನುಗ್ಗಿದ್ದು ಯಾವುದೇ ಸಂದರ್ಭದಲ್ಲಿ ಬಾಂಬ್ ಬ್ಲಾಸ್ಟ್ ಮಾಡಬಹುದು ಎಂದು ಹೇಳಿದ್ದ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಸೇರಿದ ದೇವಸ್ಥಾನ ಇದಾಗಿದ್ದು ಭಯೋತ್ಪಾದಕ ನುಗ್ಗಿದ ಕರೆ ಬಂದ ಕೂಡಲೇ ಪೊಲೀಸರು ಎಲರ್ಟ್ ಆಗಿದ್ದರು. ಸ್ಥಳಕ್ಕೆ ಶ್ವಾನ ದಳದೊಂದಿಗೆ ದೌಡಾಯಿಸಿದ ಪೊಲೀಸ್ ತಂಡ, ದೇವಾಲಯ ಮತ್ತು ಅಲ್ಲಿನ ಪರಿಸರವನ್ನು ಸಂಪೂರ್ಣ ಪರಿಶೀಲನೆ ನಡೆಸಿತು. ದೇವಾಲಯದ ಒಳಗೆ ಅಥವಾ ಹೊರಗೆ ಯಾವುದೇ ಅನುಮಾನಾಸ್ಪದ ವಸ್ತು ಅಥವಾ ವ್ಯಕ್ತಿ ಪತ್ತೆಯಾಗಲಿಲ್ಲ. ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಿ, ಸ್ಥಳೀಯರನ್ನು ವಿಚಾರಿಸಿದ ನಂತರ ಅದೊಂದು ಹುಸಿ ಕರೆ ಎಂಬ ನಿರ್ಧಾರಕ್ಕೆ ಬಂದರು ಪೊಲೀಸರು.

ಆನಂತರ ಕರೆ ಮಾಡಿದ ವ್ಯಕ್ತಿಯ ಹುಡುಕಾಟ ನಡೆಸಿದಾಗ, ಆತನೂ ಸಿಕ್ಕಿಬಿದ್ದ. ಬನ್ಸ್ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಶಿವೇಂದ್ರ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಕರೆ ಮಾಡಿದ್ದು ದೃಢವಾಗಿದ್ದು ಆತನನ್ನು ವಶಕ್ಕೆ ಪಡೆಯಲಾಗಿದೆ. ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿ, ಈತ ಮಾನಸಿಕ ಅಸ್ವಸ್ಥ ಎಂದಿದ್ದಾರೆ. ತನಿಖೆ ನಡೆಯುತ್ತಿದೆ.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am