ಬ್ರೇಕಿಂಗ್ ನ್ಯೂಸ್
19-08-21 03:59 pm Headline Karnataka News Network ಕ್ರೈಂ
ಹಾಸನ, ಆಗಸ್ಟ್ 19 : ಇತ್ತೀಚೆಗಷ್ಟೇ ಮಂಗಗಳ ಮಾರಣಹೋಮಕ್ಕೆ ಸಾಕ್ಷಿಯಾಗಿದ್ದ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮತ್ತೊಂದು ಅಮಾನವೀಯ ಬೆಳಕಿಗೆ ಬಂದಿದೆ. ಕರುಗಳನ್ನು ಟೆಂಪೋದಲ್ಲಿ ಅಮಾನುಷವಾಗಿ ಸಾಗಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿ 20ಕ್ಕೂ ಹೆಚ್ಚು ಕರುಗಳು ದಾರುಣ ಮೃತಪಟ್ಟ ಘಟನೆ ನಡೆದಿದೆ.
ಬೇಲೂರು ತಾಲೂಕಿನ ದ್ಯಾವಪ್ಪನಹಳ್ಳಿ ಬಳಿಯಿಂದ ಗೂಡ್ಸ್ ವಾಹನದಲ್ಲಿ 50ಕ್ಕೂ ಹೆಚ್ಚು ಕರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಗೋಹತ್ಯೆ ನಿಷೇಧ ಹಿನ್ನೆಲೆ ರಾತ್ರೋರಾತ್ರಿ ಕರುಗಳಿಗೆ ಬಾಯಿ, ಕಾಲುಗಳಿಗೆ ಹಗ್ಗ ಕಟ್ಟಿ ಅಮಾನವೀಯವಾಗಿ ಸಾಗುಸುತ್ತಿದ್ದರು.


ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿದೆ. ಈ ವೇಳೆ ಗೂಡ್ಸ್ ವಾಹನದಲ್ಲಿದ್ದ 20ಕ್ಕೂ ಹೆಚ್ಚು ಕರುಗಳು ಮೃತಪಟ್ಟಿವೆ. ಕೆಲವು ಕರುಗಳು ವಾಹನದಲ್ಲಿಯೇ ಉಸಿರುಗಟ್ಟಿ ಸಾವು ಕಂಡಿದ್ದರೆ, ಕೆಲವು ಕರುಗಳು ಅಪಘಾತದ ತೀವ್ರತೆಗೆ ಮೃತಪಟ್ಟಿವೆ ಎನ್ನಲಾಗಿದೆ. 30 ಕರುಗಳನ್ನು ಪೊಲೀಸರು ರಕ್ಷಿಸಿದ್ದು ಸ್ಥಳದಲ್ಲಿಯೇ ಕಟ್ಟಿ ಹಾಕಿದ್ದಾರೆ.
Illegal cattle trafficking 20 calves killed after accident in which tempo topples at Hassan. 30 cows were rescued by people.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm