ಬ್ರೇಕಿಂಗ್ ನ್ಯೂಸ್
06-09-20 02:39 pm Headline Karnataka News Network ಕ್ರೈಂ
ತಿರುವನಂತಪುರಂ, ಸೆಪ್ಟೆಂಬರ್ 6: ಕೊರೊನಾ ಸೋಂಕಿಗೆ ಒಳಗಾದ ಯುವತಿಯನ್ನು ಆಂಬುಲೆನ್ಸ್ ನಲ್ಲಿ ಒಯ್ಯುತ್ತಿದ್ದಾಗ ಅದರ ಚಾಲಕನೇ ಯುವತಿಯ ಅತ್ಯಾಚಾರಗೈದ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ನಡೆದಿದೆ.
ಇಬ್ಬರು ಯುವತಿಯರಿಗೆ ನಿನ್ನೆ ಸಂಜೆ ಕೊರೊನಾ ಪಾಸಿಟಿವ್ ಆಗಿತ್ತು. ಅದರಂತೆ, ರಾತ್ರಿ ಹೊತ್ತಿಗೆ ಆಂಬುಲೆನ್ಸ್ ಬಂದಿದ್ದು ಒಬ್ಬಳನ್ನು ಒಂದು ಆಸ್ಪತ್ರೆಗೆ ದಾಖಲು ಮಾಡಿದ ಆರೋಗ್ಯ ಅಧಿಕಾರಿಗಳು ಇನ್ನೊಬ್ಬ ಯುವತಿಯನ್ನು ಬೇರೊಂದು ಆಸ್ಪತ್ರೆಗೆ ಒಯ್ಯಲು ಚಾಲಕನಲ್ಲಿ ಸೂಚಿಸಿದ್ದರು. ಆದರೆ, ಮಧ್ಯರಾತ್ರಿಯಲ್ಲಿ ಚಾಲಕ ಯುವತಿಯನ್ನು ಒಯ್ಯುತ್ತಿದ್ದಂತೆ ನಡುದಾರಿಯಲ್ಲಿ ಆಂಬುಲೆನ್ಸ್ ನಿಲ್ಲಿಸಿದ್ದು ವಾಹನದಲ್ಲಿಯೇ ರೇಪ್ ಮಾಡಿದ್ದಾನೆ. ಬಳಿಕ ಆಸ್ಪತ್ರೆಗೆ ಒಯ್ದಿದ್ದು 22 ವರ್ಷದ ಯುವತಿ ತನಗಾದ ಕೃತ್ಯವನ್ನು ಅಲ್ಲಿನ ಸಿಬಂದಿಗೆ ತಿಳಿಸಿದ್ದಾಳೆ. ವೈದ್ಯರು ಲೈಂಗಿಕ ಕಿರುಕುಳ ಆಗಿರುವುದನ್ನು ದೃಢಪಡಿಸಿದ್ದಾರೆ.

ಆನಂತ್ರ, ಪೊಲೀಸರು ಕೆಲವೇ ಹೊತ್ತಲ್ಲಿ ಆಂಬುಲೆನ್ಸ್ ಚಾಲಕನನ್ನು ಬಂಧಿಸಿದ್ದಾರೆ. ಆರೋಪಿ ಯುವಕ ಇತರೇ ಅಪರಾಧ ಕೃತ್ಯಗಳ ಹಿನ್ನೆಲೆ ಹೊಂದಿದ್ದಾನೆ ಎನ್ನುವುದು ತಿಳಿದುಬಂದಿದ್ದು ಇಂಥ ವ್ಯಕ್ತಿಗೆ ಆಂಬುಲೆನ್ಸ್ ಚಾಲಕ ವೃತ್ತಿಗೆ ನೇಮಿಸಿಕೊಂಡಿದ್ದು ಯಾಕೆಂದು ಆರೋಗ್ಯ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಪ್ರತಿ ಆಂಬುಲೆನ್ಸ್ ವಾಹನದಲ್ಲಿ ಇಬ್ಬರು ಇರಬೇಕು. ಮಹಿಳೆಯರು ಮಾತ್ರ ಪೇಶಂಟ್ ಆಗಿರುವಾಗ ಜಾಗ್ರತೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ತನಿಖೆಗೆ ಆದೇಶ ಮಾಡಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm