ಬ್ರೇಕಿಂಗ್ ನ್ಯೂಸ್
20-08-21 01:33 pm Headline Karnataka News Network ಕ್ರೈಂ
ಹೈದರಾಬಾದ್, ಆಗಸ್ಟ್ 20: ಆ್ಯಪ್ವೊಂದರ ಮೂಲಕ ಯುವಕನೊಬ್ಬ ಅಮೆರಿಕದಲ್ಲಿ ಓದುತ್ತಿದ್ದ ಯುವತಿ ಜತೆ ಸಂಪರ್ಕ ಬೆಳೆಸಿ ವಂಚಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಯುವತಿ ಹೈದರಾಬಾದ್ ಪೊಲೀಸರಿಗೆ ದೂರು ನೀಡಿದ್ದಾಳೆ.
ಸಂತ್ರಸ್ತೆಯು ಅಮೆರಿಕದಲ್ಲಿ ಸ್ನಾತಕೋತ್ತರ ಪದವಿ ಓದುತ್ತಿದ್ದು, ಆ್ಯಪ್ವೊಂದರ ಮೂಲಕ ಆದಿತ್ಯ ಎಂಬಾತನ ಪರಿಚಯವಾಗಿದೆ. ಈ ವೇಳೆ, ಯುವಕ ನನ್ನ ಬಳಿ ಒಂದು ಕೋಟಿ ರೂಪಾಯಿ ಮೌಲ್ಯದ ಆಸ್ತಿಯಿದೆ. ನಾನು ನಿನ್ನನ್ನು ಮದುವೆಯಾಗುತ್ತೇನೆ. ಹೈದರಾಬಾದ್ಗೆ ಬಾ ಎಂದು ಕರೆದಿದ್ದಾನೆ.

ಇದನ್ನು ನಂಬಿದ ಆಕೆ, ಹೈದರಾಬಾದ್ಗೆ ಬಂದು ಮಣಿಕೊಂಡದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಾಳೆ. ಬಳಿಕ ಇಬ್ಬರು ಧರ್ಮಶಾಲಾ, ಜಮ್ಮುಕಾಶ್ಮೀರ, ಶ್ರೀನಗರ, ಗೋವಾ ಎಲ್ಲಾ ಸುತ್ತಾಡಿದ ನಂತರ ಬಂಜಾರ ಹಿಲ್ಸ್ಗೆ ಮನೆ ಶಿಫ್ಟ್ ಮಾಡಿದ್ದಾರೆ.
ಕೆಲ ದಿನಗಳ ನಂತರ ಸಂತ್ರಸ್ತೆಯು ತಂದೆಯ ಜನ್ಮದಿನಕ್ಕೆಂದು ಹೈದರಾಬಾದ್ನ ಎಂಎಸ್ ಮಕ್ತಾಗೆ ಹೋಗಿದ್ದು, ಯುವಕ ಬೆಂಗಳೂರಿಗೆ ಹೋಗಿದ್ದಾನೆ. ಎಷ್ಟೇ ದಿನಗಳಾದರೂ ಯುವಕ ಮರಳಿ ಬಂದಿಲ್ಲ. ಅವನ ಮೊಬೈಲ್ ಕೂಡ ಸ್ವಿಚ್ಡ್ ಆಫ್ ಬರುತ್ತಿದ್ದು, ಯುವತಿ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾಳೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm