ಬ್ರೇಕಿಂಗ್ ನ್ಯೂಸ್
21-08-21 05:52 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 21 : ಕೆಲವರು ಚಿನ್ನ ಕಳ್ಳಸಾಗಣೆಗೆ ಏನೆಲ್ಲಾ ಕಸರತ್ತು ಮಾಡುತ್ತಾರೆ. ಇಲ್ಲೊಬ್ಬ ಭಟ್ಕಳ ಮೂಲದ ವ್ಯಕ್ತಿ ಹೆಣ್ಮಕ್ಕಳ ಹೇರ್ ಬ್ಯಾಂಡ್ನಲ್ಲಿ ಚಿನ್ನವನ್ನು ಬಚ್ಚಿಟ್ಟು ತರುತ್ತಿದ್ದಾಗ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.
ದುಬೈನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಬಂದಿದ್ದ ಭಟ್ಕಳದ ಮುರುಡೇಶ್ವರ ನಿವಾಸಿ ಹೊಸ ವಿಧಾನದಲ್ಲಿ ಚಿನ್ನ ಕಳ್ಳಸಾಗಣೆಗೆ ಯತ್ನಿಸಿ ಸಿಕ್ಕಿಬಿದ್ದಿದ್ದಾನೆ. ತಪಾಸಣೆ ಮಾಡುವ ಸಂದರ್ಭದಲ್ಲಿ ಮಹಿಳೆಯರ ಹೇರ್ ಬ್ಯಾಂಡ್ ಸಿಕ್ಕಿದೆ. ಹೇರ್ ಬ್ಯಾಂಡ್ನ ಮೇಲ್ಬಾಗದಲ್ಲಿ ತಂತಿ ರೂಪದಲ್ಲಿ ಚಿನ್ನವನ್ನು ಅಡಗಿಸಿ ತಂದಿದ್ದಾನೆ. ಪರಿಶೀಲನೆ ನಡೆಸಿದಾಗ 115 ಗ್ರಾಂ ಚಿನ್ನ ಪತ್ತೆಯಾಗಿದ್ದು, ಇದನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ ರೂ 5,58,900 ಎಂದು ಅಂದಾಜಿಸಲಾಗಿದೆ.



ಇದೇ ಆಗಸ್ಟ್ 12 ರಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಬಂದಿದ್ದ ಕಾಸರಗೋಡು ಮೂಲದ ಪ್ರಯಾಣಿಕನ ಬಳಿ ರೂ. 16,85,087 ಮೌಲ್ಯದ 350.330 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು.
ತೋಳು, ಸೊಂಟ ದೇಹದ ಇನ್ನಿತರ ಒಳಭಾಗದಲ್ಲಿ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದಾಗ, ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ. ಎರಡು ಪ್ರಕರಣಗಳಲ್ಲಿ ಪ್ರಯಾಣಿಕರು ಮತ್ತು ಚಿನ್ನವನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.
350 grams of gold smuggled in hair band seized from Mangalore international airport from Dubai returnee. The passenger is said to be from Kasargod.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm