ಬ್ರೇಕಿಂಗ್ ನ್ಯೂಸ್
21-08-21 05:52 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 21 : ಕೆಲವರು ಚಿನ್ನ ಕಳ್ಳಸಾಗಣೆಗೆ ಏನೆಲ್ಲಾ ಕಸರತ್ತು ಮಾಡುತ್ತಾರೆ. ಇಲ್ಲೊಬ್ಬ ಭಟ್ಕಳ ಮೂಲದ ವ್ಯಕ್ತಿ ಹೆಣ್ಮಕ್ಕಳ ಹೇರ್ ಬ್ಯಾಂಡ್ನಲ್ಲಿ ಚಿನ್ನವನ್ನು ಬಚ್ಚಿಟ್ಟು ತರುತ್ತಿದ್ದಾಗ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.
ದುಬೈನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಬಂದಿದ್ದ ಭಟ್ಕಳದ ಮುರುಡೇಶ್ವರ ನಿವಾಸಿ ಹೊಸ ವಿಧಾನದಲ್ಲಿ ಚಿನ್ನ ಕಳ್ಳಸಾಗಣೆಗೆ ಯತ್ನಿಸಿ ಸಿಕ್ಕಿಬಿದ್ದಿದ್ದಾನೆ. ತಪಾಸಣೆ ಮಾಡುವ ಸಂದರ್ಭದಲ್ಲಿ ಮಹಿಳೆಯರ ಹೇರ್ ಬ್ಯಾಂಡ್ ಸಿಕ್ಕಿದೆ. ಹೇರ್ ಬ್ಯಾಂಡ್ನ ಮೇಲ್ಬಾಗದಲ್ಲಿ ತಂತಿ ರೂಪದಲ್ಲಿ ಚಿನ್ನವನ್ನು ಅಡಗಿಸಿ ತಂದಿದ್ದಾನೆ. ಪರಿಶೀಲನೆ ನಡೆಸಿದಾಗ 115 ಗ್ರಾಂ ಚಿನ್ನ ಪತ್ತೆಯಾಗಿದ್ದು, ಇದನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ ರೂ 5,58,900 ಎಂದು ಅಂದಾಜಿಸಲಾಗಿದೆ.



ಇದೇ ಆಗಸ್ಟ್ 12 ರಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಬಂದಿದ್ದ ಕಾಸರಗೋಡು ಮೂಲದ ಪ್ರಯಾಣಿಕನ ಬಳಿ ರೂ. 16,85,087 ಮೌಲ್ಯದ 350.330 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು.
ತೋಳು, ಸೊಂಟ ದೇಹದ ಇನ್ನಿತರ ಒಳಭಾಗದಲ್ಲಿ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದಾಗ, ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ. ಎರಡು ಪ್ರಕರಣಗಳಲ್ಲಿ ಪ್ರಯಾಣಿಕರು ಮತ್ತು ಚಿನ್ನವನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.
350 grams of gold smuggled in hair band seized from Mangalore international airport from Dubai returnee. The passenger is said to be from Kasargod.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm