ಬ್ರೇಕಿಂಗ್ ನ್ಯೂಸ್
06-09-20 06:22 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 6: ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಓಡಿಸಿ ನಕಲಿ ಕೀ ಮಾಡಿಕೊಂಡು ಕಾರು ಕದ್ದು ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧಿಸಿ ಬಿ.ಎಂ. ಭರತ್ ಎಂಬಾತನನ್ನು ಕಲಾಶಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಚೆನ್ನಸಂದ್ರ ನಿವಾಸಿಯಾಗಿರುವ ಭರತ್ ವೃತ್ತಿಯಲ್ಲಿ ಮೆಕ್ಯಾನಿಕ್. ಆತನಿಂದ ಕಾರು ಹಾಗೂ ಮೂರು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಡಿಸಿಪಿ ಸಂಜೀವ ಪಾಟೀಲ್ ತಿಳಿಸಿದ್ದಾರೆ. ಒಎಲ್ ಎಕ್ಸ್ ನಲ್ಲಿ ವಾಹನ ಮಾರಾಟಕ್ಕೆ ಇಟ್ಟಿದ್ದವರನ್ನು ಪರಿಚಯಿಸಿಕೊಳ್ಳುತ್ತಿದ್ದ ಭರತ್ ಟೆಸ್ಟ್ ಡ್ರೈವ್ ಗೆಂದು ವಾಹನ ಪಡೆಯುತ್ತಿದ್ದ. ನಕಲಿ ಕೀ ಮಾಡುವುದರಲ್ಲಿ ಪರಿಣತನಾಗಿದ್ದರಿಂದ ಕೆಲದಿನಗಳಲ್ಲಿ ಕೀ ರೆಡಿ ಮಾಡುತ್ತಿದ್ದ. ಟೆಸ್ಟ್ ಡ್ರೈವ್ ವೇಳೆ ಸ್ವಲ್ಪ ದಿನಗಳ ಬಳಿಕ ರೇಟ್ ಬಗ್ಗೆ ಮಾತಾಡೋಣ ಎಂದು ಬರುತ್ತಿದ್ದ ಆರೋಪಿ, ಆನಂತ್ರ ವಾಹನವನ್ನು ನಕಲಿ ಕೀ ಬಳಸಿ ಕದಿಯುತ್ತಿದ್ದ. ಕಲಾಶಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ 14.80 ಲಕ್ಷ ಮೌಲ್ಯದ ಕಾರು ಕಳವಾಗಿತ್ತು. ದೂರನ್ನು ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇನ್ನಷ್ಟು ಕೃತ್ಯಗಳ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಪಾಟೀಲ್ ತಿಳಿಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm