ಬ್ರೇಕಿಂಗ್ ನ್ಯೂಸ್
26-08-21 11:21 am Headline Karnataka News Network ಕ್ರೈಂ
ಮೈಸೂರು, ಆಗಸ್ಟ್ 26: ಅರಮನೆ ನಗರಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಆಘಾತಕಾರಿ ವಿಚಾರಗಳು ಬೆಳಕಿಗೆ ಬಂದಿವೆ. ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರದ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತ ಖಾಸಗಿ ಕ್ಷಣಗಳನ್ನು ಕಳೆಯುತ್ತಿದ್ದಾಗ ಕಿರಾತಕರು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿದ್ದಾರೆ ಎನ್ನಲಾಗಿದೆ.
ನಂತರ ವಿಡಿಯೋ ತೋರಿಸಿ, ಮೂರು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಪ್ರಾಣ ರಕ್ಷಣೆಗಾಗಿ ಹಣ ಕೊಡಲು ಸಂತ್ರಸ್ತೆ ಹಾಗೂ ಆತನ ಸ್ನೇಹಿತ ಒಪ್ಪಿಕೊಂಡಿದ್ದರು. ಆದರೆ, ಮಧ್ಯರಾತ್ರಿ 2 ಗಂಟೆಯಾದರೂ ಹಣ ನೀಡಲು ಸಾಧ್ಯವಾಗದಿದ್ದಾಗ ಸಂತ್ರಸ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಸ್ನೇಹಿತನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ, ಇಬ್ಬರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.


ಸದ್ಯಕ್ಕೆ ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಘಟನೆ ಬಗ್ಗೆ ಸಂತ್ರಸ್ತೆಯ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದು, ಎಲ್ಲರೂ ಕಂಠಪೂರ್ತಿ ಕುಡಿದಿದ್ದರು ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ಬಿಯರ್ ಬಾಟಲ್ಗಳು ದೊರೆತಿದ್ದು, ಕೆಲವರನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೃತ್ಯ ನಡೆಸಿದವರು ಸ್ಥಳೀಯರೇ ಎನ್ನಲಾಗಿದ್ದು, ಎಲ್ಲರೂ 20 ರಿಂದ 30 ವರ್ಷ ವಯಸ್ಸಿನ ಯುವಕರಾಗಿದ್ದು, ಕನ್ನಡದಲ್ಲೇ ಮಾತನಾಡುತ್ತಿದ್ದರು ಎಂದು ಯುವತಿಯ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
Read: ಚಾಮುಂಡಿಬೆಟ್ಟದ ತಪ್ಪಲಲ್ಲಿ ಸ್ನೇಹಿತನ ಎದುರಲ್ಲೇ ಗ್ಯಾಂಗ್ ರೇಪ್ ; ಎಂಬಿಎ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು
Mysore Girl gang raped accused Shoot the video and demanded three lakhs of money.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm