ಬ್ರೇಕಿಂಗ್ ನ್ಯೂಸ್
26-08-21 12:36 pm Mangaluru Correspondent ಕ್ರೈಂ
ಉಳ್ಳಾಲ, ಆ.26: ಕೇರಳದಿಂದ ಕರ್ನಾಟಕಕ್ಕೆ ನಕಲಿ ಆರ್ ಟಿಪಿಸಿಆರ್ ಸರ್ಟಿಫಿಕೇಟ್ ತೋರಿಸಿ ಬಂದಿದ್ದ ಕಾಸರಗೋಡು ಜಿಲ್ಲೆಯ ನಾಲ್ವರನ್ನ ಉಳ್ಳಾಲ ಪೊಲೀಸರು ತಲಪಾಡಿ ಗಡಿಭಾಗದಲ್ಲಿ ಬಂಧಿಸಿದ್ದಾರೆ.
ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಿದ ನಿಟ್ಟಿನಲ್ಲಿ ಕರ್ನಾಟಕ - ಕೇರಳ ನಡುವಿನ ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದ್ದು RTPCR ರಿಪೋರ್ಟ್ ಇದ್ದವರನ್ನು ಮಾತ್ರ ಕರ್ನಾಟಕ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ತಲಪಾಡಿ ಗಡಿ ಪ್ರದೇಶದಲ್ಲೂ ದಕ್ಷಿಣ ಕನ್ನಡ ಜಿಲ್ಲಾಡಳಿತವು ತಪಾಸಣೆ ನಡೆಸುತ್ತಿದೆ. ಈ ವೇಳೆ ನಕಲಿ RTPCR ಪರೀಕ್ಷೆ ವರದಿ ತೋರಿಸಿ ಕರ್ನಾಟಕ ಪ್ರವೇಶಿಸಿದ ಕಾಸರಗೋಡು ಜಿಲ್ಲೆಯ ನಾಲ್ವರು ವ್ಯಕ್ತಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.



ಇನ್ನೋವಾ ಕಾರಲ್ಲಿ ಆಗಮಿಸಿದ್ದ ಕಾಸರಗೋಡು ಜಿಲ್ಲೆಯ ಚೆರ್ವತ್ತೂರು ನಿವಾಸಿ ಆದಿಲ್ (25) ಮತ್ತು ಕಡಪುರ ನಿವಾಸಿ ಇಸ್ಮಾಯಿಲ್(48) ಹಾಗೂ ಬೈಕ್ ಮೂಲಕ ಬಂದು ಗಡಿ ಪ್ರವೇಶ ಮಾಡಿದ್ದ ಕಾಸರಗೋಡು, ಚೆರ್ವತ್ತೂರು ನಿವಾಸಿ ಹನೀನ್(31) ಮತ್ತು ಬಸ್ ಮೂಲಕ ಬಂದಿದ್ದ ಚೆಂಗಳ ನಿವಾಸಿ ಅಬ್ದುಲ್ ತಮೀಮ್ (19) ನನ್ನ ಉಳ್ಳಾಲ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಬಂಧಿತರ ವಿರುದ್ಧ ಉಳ್ಳಾಲ ಪೊಲೀಸರು ಎಪಿಡಮಿಕ್ ಆಕ್ಟ್, ವಂಚನೆ, ಫೋರ್ಜರಿ ಪ್ರಕರಣ ದಾಖಲಿಸಿದ್ದಾರೆ. ಆರ್ ಟಿಪಿಸಿಆರ್ ಪರೀಕ್ಷೆ ವರದಿಯ ಮಾದರಿಯಲ್ಲೇ ನಕಲಿ ಪ್ರಮಾಣ ಪತ್ರ ಮಾಡಿಸಿಕೊಂಡು ಇವರು ಕರ್ನಾಟಕ ಪ್ರವೇಶ ಮಾಡಿದ್ದರು. ತಲಪಾಡಿ ಗಡಿಯಲ್ಲಿ ವರದಿಯನ್ನು ಪರಿಶೀಲನೆ ನಡೆಸಿದಾಗ, ನಕಲಿ ಆಗಿರುವುದು ಕಂಡುಬಂದಿದೆ.
Ullal police arrest four Keralites at Talapady for showing fake RTPCR report. The four have come through car from Kerala and when asked for Rtpcr test report it was said to be fake when examined.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm