ಬ್ರೇಕಿಂಗ್ ನ್ಯೂಸ್
27-08-21 11:28 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 27 : ಕಾರು ಖರೀದಿ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕಿನಿಂದ 13 ಲಕ್ಷ ರೂ. ಸಾಲ ಪಡೆದು ವಂಚಿಸಿರುವ ಬಗ್ಗೆ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಕೆಥೋಲಿಕ್ ಕೋಪರೇಟಿವ್ ಬ್ಯಾಂಕಿನ ಕಂಕನಾಡಿ ಕಚೇರಿಯಲ್ಲಿ ಮಹಮ್ಮದ್ ಮುಸ್ತಫಾ ಎಂಬವರು ಕಾರು ಖರೀದಿಗಾಗಿ 13 ಲಕ್ಷ ರೂ. ಸಾಲ ಪಡೆದುಕೊಂಡಿದ್ದರು. ಇದಕ್ಕಾಗಿ ಕಾರು ವಿತರಕ ಸಂಸ್ಥೆ ಮೆ ಒನ್ ಫೀನಿಯೋ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ ಅಬ್ದುಲ್ ಅಜೀಜ್ ಮತ್ತು ಇರ್ಫಾನ್ ಖಾದರ್ ಎಂಬವರಿಂದ ಕಾರು ಖರೀದಿ ಬಗ್ಗೆ ಬ್ಯಾಂಕಿಗೆ ದಾಖಲೆಯನ್ನು ಒದಗಿಸಿದ್ದರು.




ಅಬ್ದುಲ್ ಲತೀಫ್ ಮತ್ತು ಜೈನಾಬಿ ಅವರನ್ನು ಜಾಮೀನುದಾರರಾಗಿ ಸೂಚಿಸಿ ಇವರು ಸಾಲ ಪಡೆದಿದ್ದರು. ಆದರೆ, ಸಾಲ ಪಡೆದ ಬಳಿಕ ಮುಹಮ್ಮದ್ ಮುಸ್ತಫಾ ಅವರು ಸಾಲದ ಕಂತುಗಳನ್ನು ಪಾವತಿಸಿರಲಿಲ್ಲ. ಅವರ ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅವರು ನಕಲಿ ದಾಖಲೆ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ.
ದಾಖಲಾತಿ ನೀಡಿರುವ ಕಾರು ವಿತರಕ ಸಂಸ್ಥೆಯು ಕೂಡ 2020 ರಲ್ಲಿ ಬಂದ್ ಆಗಿರುವುದು ತಿಳಿದುಬಂದಿದೆ. ಬ್ಯಾಂಕ್ಗೆ ಮೋಸ ಮಾಡುವ ಉದ್ದೇಶದಿಂದಲೇ ಸಾಲ ಪಡೆದು ಮರುಪಾವತಿಸದೆ ವಂಚಿಸಿರುವ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಬಂದರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mangalore Man cheats bank of 13lakha by iussing fake documents for car loan case filed at Bunder. Manager of MCC catholic cooperative bank files complaint.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm