ಬ್ರೇಕಿಂಗ್ ನ್ಯೂಸ್
27-08-21 11:28 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 27 : ಕಾರು ಖರೀದಿ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕಿನಿಂದ 13 ಲಕ್ಷ ರೂ. ಸಾಲ ಪಡೆದು ವಂಚಿಸಿರುವ ಬಗ್ಗೆ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಕೆಥೋಲಿಕ್ ಕೋಪರೇಟಿವ್ ಬ್ಯಾಂಕಿನ ಕಂಕನಾಡಿ ಕಚೇರಿಯಲ್ಲಿ ಮಹಮ್ಮದ್ ಮುಸ್ತಫಾ ಎಂಬವರು ಕಾರು ಖರೀದಿಗಾಗಿ 13 ಲಕ್ಷ ರೂ. ಸಾಲ ಪಡೆದುಕೊಂಡಿದ್ದರು. ಇದಕ್ಕಾಗಿ ಕಾರು ವಿತರಕ ಸಂಸ್ಥೆ ಮೆ ಒನ್ ಫೀನಿಯೋ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ ಅಬ್ದುಲ್ ಅಜೀಜ್ ಮತ್ತು ಇರ್ಫಾನ್ ಖಾದರ್ ಎಂಬವರಿಂದ ಕಾರು ಖರೀದಿ ಬಗ್ಗೆ ಬ್ಯಾಂಕಿಗೆ ದಾಖಲೆಯನ್ನು ಒದಗಿಸಿದ್ದರು.




ಅಬ್ದುಲ್ ಲತೀಫ್ ಮತ್ತು ಜೈನಾಬಿ ಅವರನ್ನು ಜಾಮೀನುದಾರರಾಗಿ ಸೂಚಿಸಿ ಇವರು ಸಾಲ ಪಡೆದಿದ್ದರು. ಆದರೆ, ಸಾಲ ಪಡೆದ ಬಳಿಕ ಮುಹಮ್ಮದ್ ಮುಸ್ತಫಾ ಅವರು ಸಾಲದ ಕಂತುಗಳನ್ನು ಪಾವತಿಸಿರಲಿಲ್ಲ. ಅವರ ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅವರು ನಕಲಿ ದಾಖಲೆ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ.
ದಾಖಲಾತಿ ನೀಡಿರುವ ಕಾರು ವಿತರಕ ಸಂಸ್ಥೆಯು ಕೂಡ 2020 ರಲ್ಲಿ ಬಂದ್ ಆಗಿರುವುದು ತಿಳಿದುಬಂದಿದೆ. ಬ್ಯಾಂಕ್ಗೆ ಮೋಸ ಮಾಡುವ ಉದ್ದೇಶದಿಂದಲೇ ಸಾಲ ಪಡೆದು ಮರುಪಾವತಿಸದೆ ವಂಚಿಸಿರುವ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಬಂದರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mangalore Man cheats bank of 13lakha by iussing fake documents for car loan case filed at Bunder. Manager of MCC catholic cooperative bank files complaint.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm