ಬ್ರೇಕಿಂಗ್ ನ್ಯೂಸ್
27-08-21 11:28 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 27 : ಕಾರು ಖರೀದಿ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕಿನಿಂದ 13 ಲಕ್ಷ ರೂ. ಸಾಲ ಪಡೆದು ವಂಚಿಸಿರುವ ಬಗ್ಗೆ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಕೆಥೋಲಿಕ್ ಕೋಪರೇಟಿವ್ ಬ್ಯಾಂಕಿನ ಕಂಕನಾಡಿ ಕಚೇರಿಯಲ್ಲಿ ಮಹಮ್ಮದ್ ಮುಸ್ತಫಾ ಎಂಬವರು ಕಾರು ಖರೀದಿಗಾಗಿ 13 ಲಕ್ಷ ರೂ. ಸಾಲ ಪಡೆದುಕೊಂಡಿದ್ದರು. ಇದಕ್ಕಾಗಿ ಕಾರು ವಿತರಕ ಸಂಸ್ಥೆ ಮೆ ಒನ್ ಫೀನಿಯೋ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ ಅಬ್ದುಲ್ ಅಜೀಜ್ ಮತ್ತು ಇರ್ಫಾನ್ ಖಾದರ್ ಎಂಬವರಿಂದ ಕಾರು ಖರೀದಿ ಬಗ್ಗೆ ಬ್ಯಾಂಕಿಗೆ ದಾಖಲೆಯನ್ನು ಒದಗಿಸಿದ್ದರು.




ಅಬ್ದುಲ್ ಲತೀಫ್ ಮತ್ತು ಜೈನಾಬಿ ಅವರನ್ನು ಜಾಮೀನುದಾರರಾಗಿ ಸೂಚಿಸಿ ಇವರು ಸಾಲ ಪಡೆದಿದ್ದರು. ಆದರೆ, ಸಾಲ ಪಡೆದ ಬಳಿಕ ಮುಹಮ್ಮದ್ ಮುಸ್ತಫಾ ಅವರು ಸಾಲದ ಕಂತುಗಳನ್ನು ಪಾವತಿಸಿರಲಿಲ್ಲ. ಅವರ ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅವರು ನಕಲಿ ದಾಖಲೆ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ.
ದಾಖಲಾತಿ ನೀಡಿರುವ ಕಾರು ವಿತರಕ ಸಂಸ್ಥೆಯು ಕೂಡ 2020 ರಲ್ಲಿ ಬಂದ್ ಆಗಿರುವುದು ತಿಳಿದುಬಂದಿದೆ. ಬ್ಯಾಂಕ್ಗೆ ಮೋಸ ಮಾಡುವ ಉದ್ದೇಶದಿಂದಲೇ ಸಾಲ ಪಡೆದು ಮರುಪಾವತಿಸದೆ ವಂಚಿಸಿರುವ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಬಂದರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mangalore Man cheats bank of 13lakha by iussing fake documents for car loan case filed at Bunder. Manager of MCC catholic cooperative bank files complaint.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm