ಬ್ರೇಕಿಂಗ್ ನ್ಯೂಸ್
27-08-21 11:28 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 27 : ಕಾರು ಖರೀದಿ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕಿನಿಂದ 13 ಲಕ್ಷ ರೂ. ಸಾಲ ಪಡೆದು ವಂಚಿಸಿರುವ ಬಗ್ಗೆ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಕೆಥೋಲಿಕ್ ಕೋಪರೇಟಿವ್ ಬ್ಯಾಂಕಿನ ಕಂಕನಾಡಿ ಕಚೇರಿಯಲ್ಲಿ ಮಹಮ್ಮದ್ ಮುಸ್ತಫಾ ಎಂಬವರು ಕಾರು ಖರೀದಿಗಾಗಿ 13 ಲಕ್ಷ ರೂ. ಸಾಲ ಪಡೆದುಕೊಂಡಿದ್ದರು. ಇದಕ್ಕಾಗಿ ಕಾರು ವಿತರಕ ಸಂಸ್ಥೆ ಮೆ ಒನ್ ಫೀನಿಯೋ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ ಅಬ್ದುಲ್ ಅಜೀಜ್ ಮತ್ತು ಇರ್ಫಾನ್ ಖಾದರ್ ಎಂಬವರಿಂದ ಕಾರು ಖರೀದಿ ಬಗ್ಗೆ ಬ್ಯಾಂಕಿಗೆ ದಾಖಲೆಯನ್ನು ಒದಗಿಸಿದ್ದರು.




ಅಬ್ದುಲ್ ಲತೀಫ್ ಮತ್ತು ಜೈನಾಬಿ ಅವರನ್ನು ಜಾಮೀನುದಾರರಾಗಿ ಸೂಚಿಸಿ ಇವರು ಸಾಲ ಪಡೆದಿದ್ದರು. ಆದರೆ, ಸಾಲ ಪಡೆದ ಬಳಿಕ ಮುಹಮ್ಮದ್ ಮುಸ್ತಫಾ ಅವರು ಸಾಲದ ಕಂತುಗಳನ್ನು ಪಾವತಿಸಿರಲಿಲ್ಲ. ಅವರ ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅವರು ನಕಲಿ ದಾಖಲೆ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ.
ದಾಖಲಾತಿ ನೀಡಿರುವ ಕಾರು ವಿತರಕ ಸಂಸ್ಥೆಯು ಕೂಡ 2020 ರಲ್ಲಿ ಬಂದ್ ಆಗಿರುವುದು ತಿಳಿದುಬಂದಿದೆ. ಬ್ಯಾಂಕ್ಗೆ ಮೋಸ ಮಾಡುವ ಉದ್ದೇಶದಿಂದಲೇ ಸಾಲ ಪಡೆದು ಮರುಪಾವತಿಸದೆ ವಂಚಿಸಿರುವ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಬಂದರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mangalore Man cheats bank of 13lakha by iussing fake documents for car loan case filed at Bunder. Manager of MCC catholic cooperative bank files complaint.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm